Webdunia - Bharat's app for daily news and videos

Install App

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಸಂಕಷ್ಟ

Webdunia
ಸೋಮವಾರ, 15 ಏಪ್ರಿಲ್ 2019 (14:21 IST)
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಸಂಕಷ್ಟ ಎದುರಾಗಿದೆ.

ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಟ್ಟೆಯಲ್ಲಿ ಐದು ನೂರು ರೂ. ಗಳ ನೋಟನ್ನು ಹಾಕಿದ್ದು ಈಶ್ವರ ಖಂಡ್ರೆಗೆ ಸಂಕಷ್ಟ ತಂದೊಡ್ಡಿದೆ.

ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಗಾಂಧಿ ಗಂಜ್ ನಲ್ಲಿ ಸಭೆ ನಡೆಸಿದ್ರು. ಆ ನಂತರ ಗಣೇಶ ದೇವಸ್ಥಾನದ ದರ್ಶನ ಮಾಡಿದ್ರು. ಅಲ್ಲಿ ಅರ್ಚಕರ ತಟ್ಟೆಯಲ್ಲಿ ಐದು ನೂರು ರೂಪಾಯಿ ನೋಟನ್ನು ಕಾಣಿಕೆಯಾಗಿ ಖಂಡ್ರೆ ಹಾಕಿದ್ರು.

ಇದು ಟಿವಿಗಳಲ್ಲಿ ಪ್ರಸಾರವಾಗಿದೆ. ಹೀಗಾಗಿ ಬೆಂಗಳೂರು ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿದೆ.

ಬೀದರ್ ಚುನಾವಣೆ ಆಯೋಗಕ್ಕೆ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಚುನಾವಣಾ ಆಯೋಗ ತನಿಖೆ ಮಾಡಿ ಬೆಂಗಳೂರು ಚುನಾವಣಾ ಆಯೋಗಕ್ಕೆ ವರದಿ ಕಳಿಸಬೇಕಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments