Webdunia - Bharat's app for daily news and videos

Install App

ಯಶ್ ಅಭಿಮಾನಿಗಳಿಂದ ಕುಮಾರಸ್ವಾಮಿಗೆ ಆಪತ್ತು?

Webdunia
ಬುಧವಾರ, 10 ಏಪ್ರಿಲ್ 2019 (17:51 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಆಪತ್ತು ಇದೆ ಅಂತ ನಟ ಯಶ್ ಅಭಿಮಾನಿಗಳು ಹೇಳಿದ್ದಾರೆ.

ಮಂಡ್ಯದ ಮಲ್ಲನಕುಪ್ಪೆಯಲ್ಲಿ ಯಶ್ ಪ್ರಚಾರ ನಡೆಸಿದ್ರು. ದೊಡ್ಡರಸಿನಕೆರೆ, ಚಿಕ್ಕರಸಿನ ಎಲ್ಲೇ ಹೋದರೂ ಜಗತ್ತಿನಲ್ಲಿ ಮದ್ದೂರು ವಡೆ ಫೇಮಸ್ ಆಗಿದೆ. ಫೈವ್ ಸ್ಟಾರ್ ಹೋಟೆಗಳಲ್ಲೂ ಮದ್ದೂರು ವಡೆ ಅಂತ ಬೋರ್ಡ್ ಹಾಕಿದ್ದಾರೆ. ಕಾರಣ ನಮ್ಮತನ ಅದು ಅಂತ.

ಅದೇ ರೀತಿ ಅಂಬರೀಶಣ್ಣ ಮಂಡ್ಯದಿಂದ ಇಂಡಿಯಾಗೆ ಫೇಮಸ್ಸು ಆಗಿದ್ದಾರೆ. ನಮ್ಮತನ ಫಿಜ್ಜಾ ಬರ್ಗರ್‌ಗೆ ಆಸೆ ಬಿದ್ರೆ ನಮ್ ಕಥೆ ಮುಗೀತು. ಮದ್ದೂರು ವಡೆ ನಮ್ಮ ಸ್ವಾಭಿಮಾನ ಮರೆಯಬಾರದು ಎಂದರು.

ಅದೇ ರೀತಿ ಮಂಡ್ಯದ ಗಂಡು ಅಂಬರೀಶ್, ಮಂಡ್ಯದ ಗೌಡ್ತಿ ಸುಮಕ್ಕ ಎಂದ ಅವರು, ಸುಮಲತಾ ಗೌಡ್ತಿನೇ ಅಲ್ಲ, ಹೊರಗಿನವರು ಅಂತ ಬಿಂಬಿಸಲು ಹೋದ್ರೆ ಜನ‌ ಮೂರ್ಖರಲ್ಲ. ಮನಸ್ಸು ಶುದ್ಧಿಯಾಗಿದ್ದಾಗ ಅಂಥ ವಾಯ್ಸ್ ಬರುತ್ತೆ.
ಧೈರ್ಯ ಮಾಡಿ‌ ಹೆಣ್ಣು ಮಗಳೊಬ್ಬಳು ಚುನಾವಣೆ ಬಂದಿದ್ದಾರೆ ಅವರನ್ನ ಬೆಂಬಲಿಸಿ ಎಂದರು.

ಉದ್ದೇಶಪೂರ್ವಕವಾಗಿ ನಾಲ್ಕು ಜನ ಸುಮಲತಾ ಎಂಬ ಮಹಿಳೆಯರನ್ನ ಕಣಕ್ಕಿಳಿಸಿದ್ದಾರೆ ಎಂದ ಯಶ್, ಯಾರೂ  ಗೊಂದಲಕ್ಕೊಳಗಾಗದೆ ಕ್ರಮಸಂಖ್ಯೆ ೨೦ ಕ್ಕೆ ಮತ ಹಾಕಿ ಎಂದರು. ಆಗ ಕ್ರಮ ಸಂಖ್ಯೆ 20 ಎಂದಾಗ ಕುಮಾರಸ್ವಾಮಿಗೆ ಆಪತ್ತು ಅಂತ ಯಶ್ ಅಭಿಮಾನಿಗಳು ಕೂಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments