Webdunia - Bharat's app for daily news and videos

Install App

ಮೋದಿ ಭಾಷಣ ಮಾಡಿದ ಸ್ಥಳವನ್ನು ಬಿಜೆಪಿಯವ್ರೇ ಕ್ಲೀನ್ ಮಾಡಿದ್ಯಾಕೆ?

Webdunia
ಶುಕ್ರವಾರ, 19 ಏಪ್ರಿಲ್ 2019 (16:08 IST)
ಪ್ರಧಾನಿ ಮೋದಿ ಭಾಷಣ ಮಾಡಿದ್ದ ಸ್ಥಳವನ್ನು ಬಿಜೆಪಿಯವರೇ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

ನಿನ್ನೆಯಷ್ಟೇ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಕೆ ಎಲ್ ಇ ಕಾಲೇಜು ಮುಂಭಾಗದಲ್ಲಿ ಮೋದಿ ಆಗಮನಕ್ಕೆ ಸಜ್ಜುಗೊಂಡಿದ್ದ ವೇದಿಕೆ ಮತ್ತು ಸುನಾಮಿಯಂತೆ ಹರಿದುಬಂದಿದ್ದ ಜನಸಾಗರವನ್ನ ಕಣ್ಣು ತುಂಬಿಕೊಂಡಿದ್ದರು ಬಿಜೆಪಿಗರು. ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ಮತ್ತು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಕಸದಿಂದ ತುಂಬಿಕೊಂಡಿದ್ದ ಆವರಣವನ್ನು ಇಂದು ಸ್ವಚ್ಛಗೊಳಿಸುವ ಮೂಲಕ ಸರಳತೆ ಮೆರೆದರು.

ಮೋದಿ ಭಾಷಣ ಕೇಳಲು ತಂಡೊಪ ತಂಡವಾಗಿ ಹರಿದು ಬಂದ ಜನರು, ಬಿಸಿಲಿನ ಬೇಗೆ ತಾಳದೆ ಬಳಸಿ ಎಸೆದ ನೀರಿನ ಬಾಟಲಿ, ಮಜ್ಜಿಗೆ ಪ್ಯಾಕೆಟ್ ಸೇರಿದಂತೆ ಸ್ಥಳದಲ್ಲಿ ಬಿದ್ದ ಕಸದ ರಾಶಿಯನ್ನು ಚಿಕ್ಕೊಡಿ ಪುರಸಭೆ ಸದಸ್ಯರು,  ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ಮೈದಾನ ಸ್ವಚ್ಛತೆ  ಮಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments