Webdunia - Bharat's app for daily news and videos

Install App

ಮೋದಿ ಭಾಷಣ ಮಾಡಿದ ಸ್ಥಳವನ್ನು ಬಿಜೆಪಿಯವ್ರೇ ಕ್ಲೀನ್ ಮಾಡಿದ್ಯಾಕೆ?

Webdunia
ಶುಕ್ರವಾರ, 19 ಏಪ್ರಿಲ್ 2019 (16:08 IST)
ಪ್ರಧಾನಿ ಮೋದಿ ಭಾಷಣ ಮಾಡಿದ್ದ ಸ್ಥಳವನ್ನು ಬಿಜೆಪಿಯವರೇ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

ನಿನ್ನೆಯಷ್ಟೇ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಕೆ ಎಲ್ ಇ ಕಾಲೇಜು ಮುಂಭಾಗದಲ್ಲಿ ಮೋದಿ ಆಗಮನಕ್ಕೆ ಸಜ್ಜುಗೊಂಡಿದ್ದ ವೇದಿಕೆ ಮತ್ತು ಸುನಾಮಿಯಂತೆ ಹರಿದುಬಂದಿದ್ದ ಜನಸಾಗರವನ್ನ ಕಣ್ಣು ತುಂಬಿಕೊಂಡಿದ್ದರು ಬಿಜೆಪಿಗರು. ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ಮತ್ತು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಕಸದಿಂದ ತುಂಬಿಕೊಂಡಿದ್ದ ಆವರಣವನ್ನು ಇಂದು ಸ್ವಚ್ಛಗೊಳಿಸುವ ಮೂಲಕ ಸರಳತೆ ಮೆರೆದರು.

ಮೋದಿ ಭಾಷಣ ಕೇಳಲು ತಂಡೊಪ ತಂಡವಾಗಿ ಹರಿದು ಬಂದ ಜನರು, ಬಿಸಿಲಿನ ಬೇಗೆ ತಾಳದೆ ಬಳಸಿ ಎಸೆದ ನೀರಿನ ಬಾಟಲಿ, ಮಜ್ಜಿಗೆ ಪ್ಯಾಕೆಟ್ ಸೇರಿದಂತೆ ಸ್ಥಳದಲ್ಲಿ ಬಿದ್ದ ಕಸದ ರಾಶಿಯನ್ನು ಚಿಕ್ಕೊಡಿ ಪುರಸಭೆ ಸದಸ್ಯರು,  ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ಮೈದಾನ ಸ್ವಚ್ಛತೆ  ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments