Webdunia - Bharat's app for daily news and videos

Install App

ಸಿಎಂ ಬರ್ತಾರೆ ಅಂತ ಸಂತ್ರಸ್ಥರ ಮೇಲೆ ಪೊಲೀಸ್ ದರ್ಪ?

Webdunia
ಮಂಗಳವಾರ, 2 ಏಪ್ರಿಲ್ 2019 (17:18 IST)
ಸಿಎಂ ಆಗಮನ ಹಿನ್ನೆಲೆಯಲ್ಲಿ ಶಾಂತಿಯುತ ಹೋರಾಟ ನಿರತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನಾಮಪತ್ರ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಸಿಎಂ ಆಗಮಿಸುತ್ತಾರೆ ಎನ್ನುವ ಸುದ್ದಿ ಬಂದಿತು. ಸಿಎಂ ಬರುತ್ತಿರುವ ಹಿನ್ನಲೆಯಲ್ಲಿ ಕಾರಂಜಾ ಮುಳಗಡೆ ಸಂತ್ರಸ್ಥರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎನ್ನಲಾಗಿದೆ.

ಡಿಸಿ ಕಚೇರಿ ಎದುರು ಶಾಂತಿಯುತ ಹೋರಾಟ ಮಾಡುತ್ತಿರುವ ರೈತರ ಮೇಲೆ ದರ್ಪ ತೋರಲಾಗಿದೆ. ಪ್ರತಿಭಟನೆ ಮಾಡದಂತೆ ಕಾರಂಜಾ ಮುಳುಗಡೆ ಸಂತ್ರಸ್ಥರಿಗೆ ಪೊಲೀಸರು ತಾಕೀತು ಮಾಡಿದ್ದಾರೆ. ನ್ಯಾಯಯುತ ಹೋರಾಟ ಮಾಡುತ್ತಿರುವ ಸಂತ್ರಸ್ಥರ ಮೇಲೆ ಪೊಲೀಸರ ದರ್ಪಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments