Webdunia - Bharat's app for daily news and videos

Install App

ರಾಹುಲ್ ಗಾಂಧಿ ದೇಹವನ್ನು ಉಗ್ರರು ಛಿದ್ರ ಮಾಡಿದ್ದಾರೆಂದ ಕೈ ಮುಖಂಡ

Webdunia
ಬುಧವಾರ, 17 ಏಪ್ರಿಲ್ 2019 (15:53 IST)
ಚುನಾವಣೆ ಪ್ರಚಾರದ ವೇಳೆ ಕೈ ಪಕ್ಷದ ನಾಯಕರಿಂದ ಎಡವಟ್ಟು ಹೇಳಿಕೆಗಳು ಹೊರಬರುತ್ತಲೇ ಇವೆ.  

ಪ್ರಚಾರದ ವೇಳೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಡವಟ್ಟು ಹೇಳಿಕೆ ನೀಡಿದ್ದಾರೆ. ಉಗ್ರಗಾಮಿಗಳು ರಾಹುಲ್ ಗಾಂಧಿಯ ದೇಹವನ್ನು ಛಿದ್ರ ಛಿದ್ರ ಮಾಡಿದರೆಂದು ಹೇಳಿಕೆ ನೀಡಿದ್ದಾರೆ.
ಉಗ್ರರು ಇಂದಿರಾ ಗಾಂಧಿಯನ್ನು ಕೊಂದರು. ನಂತರ ರಾಹುಲ್ ಗಾಂಧಿಯ ದೇಹವನ್ನೂ ಛಿದ್ರ ಛಿದ್ರಗೊಳಿಸಿದರು. ಕಾಂಗ್ರೆಸ್ ನಾಯಕರು ಪಕ್ಷಕ್ಕಾಗಿ ತನ್ನದೇ ಆದ ತ್ಯಾಗ ಮಾಡಿದ್ದಾರೆ ಎಂದರು.

ಕಲಬುರಗಿಯ ಭಾವಸಾರ ಕ್ಷತ್ರೀಯ ಸಮಾಜದ ಸಭಾ ಭವನದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ರಾಜೀವ್ ಗಾಂಧಿ ಎನ್ನುವ ಬದಲಿಗೆ ರಾಹುಲ್ ಗಾಂಧಿ ಎಂದ ಖರ್ಗೆ ಆ ಬಳಿಕ ತಮ್ಮ ಮಾತಿನ ತಪ್ಪನ್ನು ಸರಿಪಡಿಸುವ ಗೊಡವೆಗೂ ಹೋಗಲಿಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments