Webdunia - Bharat's app for daily news and videos

Install App

ರಾಹುಲ್ ಗಾಂಧಿ ದೇಹವನ್ನು ಉಗ್ರರು ಛಿದ್ರ ಮಾಡಿದ್ದಾರೆಂದ ಕೈ ಮುಖಂಡ

Webdunia
ಬುಧವಾರ, 17 ಏಪ್ರಿಲ್ 2019 (15:53 IST)
ಚುನಾವಣೆ ಪ್ರಚಾರದ ವೇಳೆ ಕೈ ಪಕ್ಷದ ನಾಯಕರಿಂದ ಎಡವಟ್ಟು ಹೇಳಿಕೆಗಳು ಹೊರಬರುತ್ತಲೇ ಇವೆ.  

ಪ್ರಚಾರದ ವೇಳೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಡವಟ್ಟು ಹೇಳಿಕೆ ನೀಡಿದ್ದಾರೆ. ಉಗ್ರಗಾಮಿಗಳು ರಾಹುಲ್ ಗಾಂಧಿಯ ದೇಹವನ್ನು ಛಿದ್ರ ಛಿದ್ರ ಮಾಡಿದರೆಂದು ಹೇಳಿಕೆ ನೀಡಿದ್ದಾರೆ.
ಉಗ್ರರು ಇಂದಿರಾ ಗಾಂಧಿಯನ್ನು ಕೊಂದರು. ನಂತರ ರಾಹುಲ್ ಗಾಂಧಿಯ ದೇಹವನ್ನೂ ಛಿದ್ರ ಛಿದ್ರಗೊಳಿಸಿದರು. ಕಾಂಗ್ರೆಸ್ ನಾಯಕರು ಪಕ್ಷಕ್ಕಾಗಿ ತನ್ನದೇ ಆದ ತ್ಯಾಗ ಮಾಡಿದ್ದಾರೆ ಎಂದರು.

ಕಲಬುರಗಿಯ ಭಾವಸಾರ ಕ್ಷತ್ರೀಯ ಸಮಾಜದ ಸಭಾ ಭವನದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ರಾಜೀವ್ ಗಾಂಧಿ ಎನ್ನುವ ಬದಲಿಗೆ ರಾಹುಲ್ ಗಾಂಧಿ ಎಂದ ಖರ್ಗೆ ಆ ಬಳಿಕ ತಮ್ಮ ಮಾತಿನ ತಪ್ಪನ್ನು ಸರಿಪಡಿಸುವ ಗೊಡವೆಗೂ ಹೋಗಲಿಲ್ಲ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments