Select Your Language

Notifications

webdunia
webdunia
webdunia
webdunia

ಮಾಧ್ಯಮಗಳ ಮೇಲೆ ಜೆಡಿಎಸ್ ಗುಂಡಾಗಿರಿ: ಚುನಾವಣಾಧಿಕಾರಿಗೆ ದೂರು

ಮಾಧ್ಯಮಗಳ ಮೇಲೆ ಜೆಡಿಎಸ್ ಗುಂಡಾಗಿರಿ: ಚುನಾವಣಾಧಿಕಾರಿಗೆ ದೂರು
ಮಂಡ್ಯ , ಗುರುವಾರ, 11 ಏಪ್ರಿಲ್ 2019 (15:20 IST)
ಮಾಧ್ಯಮಗಳ ಮೇಲೆ ಜೆಡಿಎಸ್ ಗೂಂಡಾಗಿರಿ ನಡೆಸಿರುವ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಕೆ ಮಾಡಲಾಗಿದೆ.

ಶ್ರೀರಂಗಪಟ್ಟಣ, KRSನಲ್ಲಿ ನಡೆದಿದ್ದ ಘಟನೆ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳು, ವಾಹನಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಕೆ.ಆರ್.ಎಸ್.ನಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯಿಂದ  ಪ್ರಚೋದಿತ ಹೇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕದಿಂದ ದೂರು ದಾಖಲು ಮಾಡಲಾಗಿದೆ.

ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ಸಿಎಂ ಹೇಳಿಕೆ, ಕೆಲವು ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಲಾಗಿದೆ. ಮಾಧ್ಯಮಗಳಿಗೆ ಸೂಕ್ತ ರಕ್ಷಣೆಗಾಗಿ ಮನವಿ ಮಾಡಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್, ಕಾಂಗ್ರೆಸ್ಸ್ ಸೆಕ್ಯುಲರಿಸ್ಟ್ ಅಂತಂದ್ರೆ ಒಪ್ಪಲ್ಲ ಎಂದ ನಟ ಪ್ರಕಾಶ್ ರಾಜ್