Webdunia - Bharat's app for daily news and videos

Install App

ಮಾಧ್ಯಮಗಳ ಮೇಲೆ ಜೆಡಿಎಸ್ ಗುಂಡಾಗಿರಿ: ಚುನಾವಣಾಧಿಕಾರಿಗೆ ದೂರು

Webdunia
ಗುರುವಾರ, 11 ಏಪ್ರಿಲ್ 2019 (15:20 IST)
ಮಾಧ್ಯಮಗಳ ಮೇಲೆ ಜೆಡಿಎಸ್ ಗೂಂಡಾಗಿರಿ ನಡೆಸಿರುವ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಕೆ ಮಾಡಲಾಗಿದೆ.

ಶ್ರೀರಂಗಪಟ್ಟಣ, KRSನಲ್ಲಿ ನಡೆದಿದ್ದ ಘಟನೆ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳು, ವಾಹನಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಕೆ.ಆರ್.ಎಸ್.ನಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯಿಂದ  ಪ್ರಚೋದಿತ ಹೇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕದಿಂದ ದೂರು ದಾಖಲು ಮಾಡಲಾಗಿದೆ.

ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ಸಿಎಂ ಹೇಳಿಕೆ, ಕೆಲವು ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಲಾಗಿದೆ. ಮಾಧ್ಯಮಗಳಿಗೆ ಸೂಕ್ತ ರಕ್ಷಣೆಗಾಗಿ ಮನವಿ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments