Webdunia - Bharat's app for daily news and videos

Install App

ಈಶ್ವರಪ್ಪಗೆ ನಿಂಬೆ ಹಣ್ಣು ಕೊಡ್ತೀನಿ ಎಂದ ಸಚಿವ ಯಾರು?

Webdunia
ಶುಕ್ರವಾರ, 12 ಏಪ್ರಿಲ್ 2019 (20:02 IST)
ಬಿ.ಎಸ್.ಯಡಿಯೂರಪ್ಪ ಅಂಡ್ ಡ್ರಾಮಾ ಕಂಪನಿ ಈ ಬಾರಿ ಕರ್ನಾಟಕದಲ್ಲಿ ಕ್ಲೋಸ್ ಆಗಲಿದೆ. ಹೀಗಂತ ಸಚಿವ ರೇವಣ್ಣ ಟೀಕೆ ಮಾಡಿದ್ದಾರೆ.

ಕೆ.ಎಸ್.ಈಶ್ವರಪ್ಪ ಲಘು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಡಿ.ರೇವಣ್ಣ, ಅವನಿಗೆ ಏನಾಗಿದೆಯೋ ಗೊತ್ತಿಲ್ಲ, ಒಂದು ಒಳ್ಳೇ ನಿಂಬೆ ಹಣ್ಣು ಕೊಡೋಣ ಎಂದು ಲೇವಡಿ ಮಾಡಿದ್ದಾರೆ.
ಹಾಸನದಲ್ಲಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ನಾನು ರೌಡಿ ಎಂದು ಹೇಳಿಕೊಂಡಿದ್ದಾರೆ. ಅವರನ್ನು ಮನೆಗೆ ಕಳಿಸಲು ಜನ ತೀರ್ಮಾನ ಮಾಡಿದ್ದಾರೆ ಎಂದರು.
ದೇವೇಗೌಡರು ದಲಿತ ಸಮಾಜಕ್ಕೆ ಸಾಕಷ್ಟು‌ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ಗೆ ಟೋಪಿ ಹಾಕಿ ಹೋಗಿರೋ ವ್ಯಕ್ತಿಯಿಂದ ನಾನು ದಲಿತರ ಬಗ್ಗೆ ತಿಳಿಯಬೇಕಿಲ್ಲ ಎಂದು ಕಿಡಿಕಾರಿದರು.

ದೇವೇಗೌಡರ ಕುಟುಂಬಕ್ಕೆ ಯಾರೂ ಏನೂ ಮಾಡಲು ಆಗಲ್ಲ. ರಾಮನ ಇಟ್ಟಿಗೆ ಕಲೆಕ್ಟ್ ಮಾಡಿ‌ ಈಶ್ವರಪ್ಪ, ಶೆಟ್ಟರ್ ಮನೆ ಕಟ್ಟಿ ಆಯ್ತು ಎಂದು ಛೇಡಿಸಿದ್ರು.

ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ತಾಲೂಕುಗಳಲ್ಲೂ ಪ್ರಜ್ವಲ್ ಗೆ ಅತ್ಯಧಿಕ ಮತ‌ ಸಿಗಲಿವೆ. ಮಂಡ್ಯ, ತುಮಕೂರಲ್ಲೂ ನಾವೇ ಗೆಲ್ಲುತ್ತೇವೆ ಎಂದು ಹನುಮಂತಪುರದಲ್ಲಿ ಪುತ್ರನ ಪರ ಪ್ರಚಾರ ನಡೆಸಿ‌ ರೇವಣ್ಣ ಹೇಳಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments