Webdunia - Bharat's app for daily news and videos

Install App

ಸ್ಕೇಟಿಂಗ್ ಯುವಕರಿಂದ ಮತದಾನ ಜಾಗೃತಿ

Webdunia
ಗುರುವಾರ, 18 ಏಪ್ರಿಲ್ 2019 (16:13 IST)
ಸ್ಕೇಟಿಂಗ್ ಯುವಕರಿಂದ ಓಟ್ ಹಾಕುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಟೀ ಶರ್ಟ್ ಹಾಗೂ ಸ್ಟೇಟಿಂಗ್ ತೊಟ್ಟು ವಿನೂತನವಾಗಿ ಓಟ್ ಹಾಕುವಂತೆ ಮನವಿ ಮಾಡಲಾಗುತ್ತಿದೆ.

ಮೈಸೂರಿನ ಸಿದ್ದಾರ್ಥ ಲೇಔಟ್, ನಜರ್ ಬಾದ್, ಟೌನ್ ಹಾಲ್, ಮೆಡಿಕಲ್ ಕಾಲೇಜು, ಅರಸು ಬೋರ್ಡಿಂಗ್ ಶಾಲೆ, ಡಿಸಿ ಆಫೀಸ್, ಶ್ರೀ ರಾಂಪೇಟೆ ಮೈಸೂರು ಡೈರಿ ಸುತ್ತಾ ಮುತ್ತಾ ಓಟ್ ಜಾಗೃತಿ ಮಾಡಲಾಯಿತು.

ಭಾರತದ ಪ್ರಜೆಯಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರು ಓಟ್ ಮಾಡ ಬೇಕು. ನಮ್ಮ ತಂಡ ಎಲ್ಲರು ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡುತ್ತಿದ್ದೇವೆ ಎಂದರು.

ಯಾವ ಪಕ್ಷಕ್ಕೆ, ಯಾವ ಅಭ್ಯರ್ಥಿಗೆ ಮತ ಹಾಕಿ ಅಂತ ಹೇಳುತ್ತಿಲ್ಲ. ಮತದಾನ ಮಾಡುವುದು ನಮ್ಮ ಹಕ್ಕು. ವಾಹನ ಸವಾರರಿಗೆ ಓಟ್ ಹಾಕುವಂತೆ ಮನವಿ ಮಾಡಿದ್ದೇವೆ ಎಂದರು. ಎಲ್ಲರು ತಪ್ಪದೇ ಓಟ್ ಹಾಕಿ. ಇದೇ ಮೊದಲ ಬಾರಿಗೆ ವಿನೂತನವಾಗಿ ಓಟ್ ಹಾಕುವಂತೆ ಪ್ರತಾಪ್, ಸಂದೇಶ್, ಅಂಜನ್, ಅರವಿಂದ್, ಸಂಜಯ್ ಯುವಕರಿಂದ ಓಟ್ ಜಾಗೃತಿ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments