Webdunia - Bharat's app for daily news and videos

Install App

ಸ್ಕೇಟಿಂಗ್ ಯುವಕರಿಂದ ಮತದಾನ ಜಾಗೃತಿ

Webdunia
ಗುರುವಾರ, 18 ಏಪ್ರಿಲ್ 2019 (16:13 IST)
ಸ್ಕೇಟಿಂಗ್ ಯುವಕರಿಂದ ಓಟ್ ಹಾಕುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಟೀ ಶರ್ಟ್ ಹಾಗೂ ಸ್ಟೇಟಿಂಗ್ ತೊಟ್ಟು ವಿನೂತನವಾಗಿ ಓಟ್ ಹಾಕುವಂತೆ ಮನವಿ ಮಾಡಲಾಗುತ್ತಿದೆ.

ಮೈಸೂರಿನ ಸಿದ್ದಾರ್ಥ ಲೇಔಟ್, ನಜರ್ ಬಾದ್, ಟೌನ್ ಹಾಲ್, ಮೆಡಿಕಲ್ ಕಾಲೇಜು, ಅರಸು ಬೋರ್ಡಿಂಗ್ ಶಾಲೆ, ಡಿಸಿ ಆಫೀಸ್, ಶ್ರೀ ರಾಂಪೇಟೆ ಮೈಸೂರು ಡೈರಿ ಸುತ್ತಾ ಮುತ್ತಾ ಓಟ್ ಜಾಗೃತಿ ಮಾಡಲಾಯಿತು.

ಭಾರತದ ಪ್ರಜೆಯಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರು ಓಟ್ ಮಾಡ ಬೇಕು. ನಮ್ಮ ತಂಡ ಎಲ್ಲರು ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡುತ್ತಿದ್ದೇವೆ ಎಂದರು.

ಯಾವ ಪಕ್ಷಕ್ಕೆ, ಯಾವ ಅಭ್ಯರ್ಥಿಗೆ ಮತ ಹಾಕಿ ಅಂತ ಹೇಳುತ್ತಿಲ್ಲ. ಮತದಾನ ಮಾಡುವುದು ನಮ್ಮ ಹಕ್ಕು. ವಾಹನ ಸವಾರರಿಗೆ ಓಟ್ ಹಾಕುವಂತೆ ಮನವಿ ಮಾಡಿದ್ದೇವೆ ಎಂದರು. ಎಲ್ಲರು ತಪ್ಪದೇ ಓಟ್ ಹಾಕಿ. ಇದೇ ಮೊದಲ ಬಾರಿಗೆ ವಿನೂತನವಾಗಿ ಓಟ್ ಹಾಕುವಂತೆ ಪ್ರತಾಪ್, ಸಂದೇಶ್, ಅಂಜನ್, ಅರವಿಂದ್, ಸಂಜಯ್ ಯುವಕರಿಂದ ಓಟ್ ಜಾಗೃತಿ ನಡೆಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments