ಮದ್ವೆಗೆ ಹೆಣ್ಣು ಸಿಗ್ತಿಲ್ಲಾಂತ ಪ್ರತಿಭಟನೆ, ಮತದಾನ ಬಹಿಷ್ಕಾರ

Webdunia
ಮಂಗಳವಾರ, 23 ಏಪ್ರಿಲ್ 2019 (16:32 IST)
ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ ಜನರು ಮತದಾನ ಬಹಿಷ್ಕಾರ ಮಾಡಿದ್ದಾರೆ.
ಬೀದರ್ ತಾಲೂಕಿನ ಇಸ್ಲಾಂಪೂರ್ ಗ್ರಾಮಸ್ಥರು ಲೋಕಸಭೆ ಮತದಾನ ಬಹಿಷ್ಕಾರಗೊಳಿಸಿ ಪ್ರತಿಭಟನೆ ಮಾಡಿದರು.

ಬೀದರ್ ನಗರಸಭೆ ಡಂಪ್ ಮಾಡ್ತಿರುವ ಘಟಕದಿಂದಾಗಿ ಗ್ರಾಮದಲ್ಲಿರುವ ಯುವಕರಿಗೆ ಕಂಕಣ ಭಾಗ್ಯ ಇಲ್ಲದಂತಾಗಿದೆ.

ಈ ಕುರಿತು ಹಲವಾರು ಬಾರಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರ ಮಾಡುವವರೆಗೆ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದು ಪ್ರತಿಭಟನೆ ಮಾಡಿದರು.

ಮತದಾನ ಬಹಿಷ್ಕರಿಸಿದ ಗ್ರಾಮಕ್ಕೆ ಯಾವೊಬ್ಬ ಅಧಿಕಾರಿ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments