Webdunia - Bharat's app for daily news and videos

Install App

ಮೋದಿ ಅಧಿಕಾರಕ್ಕೆ ಬಂದ್ರೆ ದೇಶ ಉಳಿಯುತ್ತೋ, ಇಲ್ವೋ? ಎಂದವರಾರು?

Webdunia
ಸೋಮವಾರ, 1 ಏಪ್ರಿಲ್ 2019 (17:31 IST)
ಪ್ರಜಾಪ್ರಭುತ್ವ ಮಾತ್ರವಲ್ಲ ಸಂವಿಧಾನ, ಸಭ್ಯತೆ ಎಲ್ಲವೂ ಈಗ ಆತಂಕದಲ್ಲಿದೆ. ಈಗಿನವರೇ ಮತ್ತೇ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನ ಮಾತ್ರವಲ್ಲ‌ ಈ ದೇಶವೇ ಉಳಿಯುತ್ಯೋ ಇಲ್ಲವೋ ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಧಾರವಾಡದಲ್ಲಿ ಸುಪ್ರಿಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ ಭೂಷಣ ಹೇಳಿಕೆ ನೀಡಿದ್ದು, ಇಂದಿನ ಚುನಾವಣೆಯಲ್ಲಿ ಹಣವೇ ಹೆಚ್ಚಾಗಿದೆ. ಚುನಾವಣೆಗೆ ಓರ್ವ ಅಭ್ಯರ್ಥಿ ಎಷ್ಟು ಖರ್ಚು ಮಾಡಬೇಕು ಅಂತಾ ಮೀತಿ ಮಾಡಿದ್ದಾರೆ. ಆದರೆ ಪಕ್ಷಗಳಿಗೆ ಮೀತಿ ಇಲ್ಲ. ಈ ಸಲದ ಲೋಕಸಭೆ ಚುನಾವಣೆಯಲ್ಲಿ 1 ಲಕ್ಷ ಕೋಟಿ  ಹಣ ವ್ಯಯ ಆಗಲಿದೆ. ಅದರಲ್ಲಿ ಶೇ. 90 ರಷ್ಟು ಬಿಜೆಪಿ ಮತ್ತು ಅವರ ಅಭ್ಯರ್ಥಿಗಳು ಖರ್ಚು ಮಾಡಲಿದ್ದಾರೆ ಎಂದರು.

ಕನ್ನಯ್ಯಕುಮಾರನಂತಹ ಅಭ್ಯರ್ಥಿಗಳು ಒಳ್ಳೆಯವರಿದ್ದರೂ ಅವರ ಬಳಿ ಹಣವೇ ಇಲ್ಲ ಎಂದೂ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments