ದೇವೇಗೌಡರ ಜತೆಗಿರೋ ದೈವ ಶಕ್ತಿ ಯಾವುದು?

Webdunia
ಶನಿವಾರ, 20 ಏಪ್ರಿಲ್ 2019 (16:38 IST)
ನನ್ನೊಂದಿಗೆ ದೈವ ಶಕ್ತಿ ಇದೆ. ಪ್ರಧಾನಿ ನರೇಂದ್ರ ಮೋದಿ ತನ್ನ ಸ್ಥಾನದ ಗೌರವ ಬಿಟ್ಟು ಮಾತಾಡುತ್ತಾರೆ ಅಂತ ಜೆಡಿಎಸ್ ವರಿಷ್ಠ ಹೇಳಿದ್ದಾರೆ.

ನಾನೊಬ್ಬನೇ ಸ್ಟ್ರಾಂಗ್ ಅನ್ನೋ ಥರ ಮೋದಿ ಮಾತಾಡ್ತಾರೆ. ಸುಮ್ಮನೆ ಬಂಬಡಾ ಹೊಡೆಯೋದರಲ್ಲಿ ಅರ್ಥ ಇಲ್ಲ ಎಂದು ಪ್ರಧಾನಿ ಮೋದಿ ವಿರುದ್ದ ಹೆಚ್.ಡಿ.ದೇವೇಗೌಡರು ವಿಜಯಪುರದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ನನ್ನ ಅವಧಿಯಲ್ಲಿ‌ ಇದಕ್ಕಿಂತಲೂ ಸುಭದ್ರ ಆಡಳಿತ ನೀಡಿದ್ದೆ. ಇತಿಹಾಸ ತಿರುಚಲು ಆಗಲ್ಲ. ಬಹುಮತ ಇದ್ದಾಗ್ಯೂ ಮೋದಿ ಸರಿಯಾದ ಆಡಳಿತ ನೀಡಲಿಲ್ಲ ಎಂದರು.

ಇನ್ನು ಜೆಡಿಎಸ್ ಎಂದೂ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿಲ್ಲ. ಇದೊಂದು ಕುತಂತ್ರ. ಉತ್ತರ ಕರ್ನಾಟಕದಲ್ಲಿ ದೇವೇಗೌಡಾ ಬೆಳಯಬಾರದೆಂಬ  ಕಾರಣಕ್ಕೆ ಹೆಣೆದ ಕುತಂತ್ರ ಅಷ್ಟೆ. ನನ್ನನ್ನು ವಿರೋಧ‌ ಮಾಡಿದವರು ಎಲ್ಲರೂ ಸ್ವರ್ಗದಲ್ಲಿದ್ದಾರೆ. ನಾನಿನ್ನೂ ಜೀವಂತ‌ ಇದ್ದೇನೆ. ನನ್ನೊಂದಿಗೆ ದೈವ ಶಕ್ತಿ ಇದೆ ಎಂದು ವ್ಯಂಗ್ಯವಾಡಿದರು.

ಇ‌ನ್ನು ಮಾಯಾವತಿ, ಮಮತಾ ಬ್ಯಾನರ್ಜಿ, ಶರದ ಪವಾರ, ಚಂದ್ರಬಾಬು ನಾಯ್ಡು ಇನ್ನೂ ಅನೇಕರು ಪ್ರಧಾನಿಯಾಗುವ‌ ಅರ್ಹತೆ ಹೊಂದಿದ್ದಾರೆ. ನಾನು ಪ್ರಧಾನಿ ಆಕಾಂಕ್ಷಿ ಅಲ್ಲ. ಕಾಂಗ್ರೆಸ್ ಬೆಂಬಲವಿಲ್ಲದೇ ಪ್ರಧಾನಿ ಆಗಲು ಸಾಧ್ಯವಿಲ್ಲ. ನಾವು ಈಗಾಗಲೇ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸಿದ್ದೆವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments