Webdunia - Bharat's app for daily news and videos

Install App

ನಿಖಿಲ್ ಎಲ್ಲಿದ್ದೀಯಪ್ಪಾ ಟ್ರೋಲ್ ಗೆ ಸಿಎಂ ಕೊಟ್ಟ ಉತ್ತರ ಏನ್ಗೊತ್ತಾ?

Webdunia
ಭಾನುವಾರ, 14 ಏಪ್ರಿಲ್ 2019 (19:10 IST)
ನಿಖಿಲ್ ಎಲ್ಲಿದ್ಯಪ್ಪ, ನಿಖಿಲ್ ಎಲ್ಲಿದ್ಯಪ್ಪ ಎಂದು ಬಹಳ ಚರ್ಚೆ ಯಾಗ್ತಿದೆ ಈ ಬಗ್ಗೆ ಸ್ವಲ್ಪ ಮಾತನಾಡಿ ಎಂದು ಸಿಎಂ ಗೆ ಯುವಕನೊಬ್ಬ ಮಾಡಿದ ಮನವಿಗೆ ಸಿಎಂ ಉತ್ತರ ಕೊಟ್ಟಿದ್ದಾರೆ.

ನಿಖಿಲ್ ಎಲ್ಲಿದ್ಯಪ್ಪ ಎಂಬ ಪ್ರಶ್ನೆಗೆ ಕೊನೆಗೂ ಉತ್ತರಿಸಿದ್ದಾರೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ನಿಖಿಲ್ ಎಲ್ಲಿದ್ಯಪ್ಪ ಅಂದ್ರೆ ನಮ್ಮ ಹೃದಯಲ್ಲಿದ್ದಾನೆ ಅಂತಾ ಹೇಳಬೇಕು ಅಂತ ಸಿಎಂ ಹೇಳಿದ್ದಾರೆ. ಕೆ ಆರ್ ನಗರದ ನಾರಾಯಣಪುರ ಗ್ರಾಮದಲ್ಲಿರುವ ಯುವಕರಿಗೆ ಈ ರೀತಿ ಸಿಎಂ ಹೇಳಿದ್ದಾರೆ.

ಯುವಕರು ಈ ಟ್ರೋಲ್ ಗಳ ಬಗ್ಗೆ ತಲೆ ಕಡೆಸಿಕೊಳ್ಳಬೇಡಿ. ಆ ಟ್ರೋಲ್ ಮಾಡುವರು ಯಾರು..? ನಿಖಿಲ್ ಎಲ್ಲಿದ್ಯಪ್ಪ ಎಂದರೆ ನಮ್ಮ ಹೃದಯದಲ್ಲಿದ್ದಾನೆ ಎನ್ನಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಒಂದು ತಂಡ ಕೆಟ್ಟ ರೀತಿಯಲ್ಲಿ ಈ ರೀತಿ ಬಿಂಬಿಸ್ತಿದ್ದಾರೆ. ಈ ರೀತಿಯ ಕೆಟ್ಟ ಅಭಿರುಚಿ ಇಟ್ಟು ಕೊಂಡಿರೋದು ಸಮಾಜ ಹಾಳು ಮಾಡುವಂತದ್ದು. ಇಂತಹವರ ಬಗ್ಗೆ ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸಿಎಂ, ಟ್ರೋಲ್ ಮಾಡೋರ ವಿರುದ್ಧ ಛಾಟಿ ಬೀಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments