Webdunia - Bharat's app for daily news and videos

Install App

ಮತದಾರರ ಪ್ರಶ್ನೆಗೆ ಫುಲ್ ಗರಂ ಆದ ಸಚಿವ?

Webdunia
ಶನಿವಾರ, 13 ಏಪ್ರಿಲ್ 2019 (17:58 IST)
ನೀನು ಬಿಜೆಪಿಗೆ ಮತ ಹಾಕೋತೀಯಾ ಹಾಕೋ ಹೋಗು ಎಂದು ಮತದಾರನೊಬ್ಬನಿಗೆ ಸಚಿವರೊಬ್ಬರು ಕೈ ಮುಗಿದ ಘಟನೆ ನಡೆದಿದೆ.

ನನ್ನ ಕೈಯಲ್ಲಿ ಆದ ಕೆಲಸ ನಾನ ಮಾಡಿದ್ದೇನಿ.  ನನ್ನಿಂದ ಎಲ್ಲರಿಗೂ ಉದ್ಯೋಗ ಕೊಡಿಸಲು ಆಗಲ್ಲ. ನೀನೂ ಬಿಜೆಪಿಗೆ ಮತ ಹಾಕೋತೀಯಾ ಹಾಕೋ ಹೋಗು. ನನಗೆ ಎನೂ ತೊಂದರೆಯಿಲ್ಲ ಅಂತಾ ಮತದಾರರ ಪ್ರಶ್ನೆಗೆ ಕೆಂಡಾ ಮಂಡಲರಾಗಿ ಸಚಿವ ನಡೆದುಕೊಂಡಿದ್ದಾರೆ.

ಸಚಿವ ತುಕಾರಾಂ  ಈ ರೀತಿ ಉತ್ತರಿಸೋ ಮೂಲಕ ಗರಂ ಆದ ಘಟನೆ ನಡೆದಿದೆ. ಬಳ್ಳಾರಿಯ ಸಂಡೂರು ತಾಲೂಕಿನ ಗಂಗಲಾಪುರ ಗ್ರಾಮದಲ್ಲಿ ಉಗ್ರಪ್ಪ ಪರ ಪ್ರಚಾರ ನಡೆಸೋ ವೇಳೆ ಸಚಿವ ಈ. ತುಕಾರಾಂ ಗೆ ನೀವೂ ಜಿಂದಾಲನಲ್ಲಿ ಯುವಕರಿಗೆ ಉದ್ಯೋಗ ಕೊಡಿಸಲು ಲೇಟರ್ ಕೊಡತ್ತಿಲ್ಲವೆಂದು ಮತದಾರರು ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದ್ರು. ಈ ವೇಳೆ ತಾಳ್ಮೆ ಕಳೆದುಕೊಂಡ ಸಚಿವ ತುಕಾರಾಂ, ನೀನೂ ಬಿಜೆಪಿಗೆ ಮತ ಹಾಕೋತೀಯಾ ಹಾಕೋ ಹೋಗು ನನಗೇನೂ ತೊಂದರೆ ಇಲ್ಲ ಅನ್ನೋ ಮೂಲಕ ಮತದಾರರ ವಿರುದ್ಧ ಗರಂ ಆಗಿ ಭಾಷಣ ಮೊಟಕುಗೊಳಿಸಿ ಪ್ರಚಾರವನ್ನ ಅರ್ಧಕ್ಕೆ ಸ್ಥಗಿತಗೊಳಿಸಿ ಗ್ರಾಮದಿಂದ ಹೊರನಡೆದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments