ಮಂಡ್ಯದಲ್ಲಿ ಮತಯಂತ್ರ ಅದಲು, ಬದಲು ಆಗಿದ್ದೇಕೆ?

Webdunia
ಗುರುವಾರ, 18 ಏಪ್ರಿಲ್ 2019 (16:19 IST)
ಲೋಕಸಭೆ ಚುನಾವಣೆಯ ಮತದಾನದಲ್ಲಿ ಈ ಬಾರಿಯೂ ಗೊಂದಲ, ಗಲಾಟೆಗಳು ಅಲ್ಲಲ್ಲಿ ಆಗಿವೆ.

ಮಂಡ್ಯದಲ್ಲಿ ಮತಯಂತ್ರ ಅದಲು ಬದಲಾಗಿ ಇಟ್ಟಿದ್ದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲ ಹಾಗೂ ಪರಿಸ್ಥಿತಿ ಗಂಭೀರತೆಯನ್ನು ಪಡೆದುಕೊಂಡಿತ್ತು.

ಏಜಂಟರುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಏಜಂಟರ ನಡುವೆ ಮಾತಿನ ಚಕಮಕಿ ನಡೆಯಿತು.

ಮಂಡ್ಯದ ಮದ್ದೂರಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮತಗಟ್ಟೆಗೆ ಆಗಮಿಸಿದ ಸಚಿವ ಡಿ.ಸಿ. ತಮ್ಮಣ್ಣ ಜೊತೆ ಕೂಡ ಮಾತಿನ ಚಕಮಕಿ ಆಯಿತು. ಮತಗಟ್ಟೆ ಬಳಿ ಗೊಂದಲದ ವಾತಾವರಣ ಕೆಲಕಾಲ ನಿರ್ಮಾಣವಾಗಿತ್ತು. ಡಿ.ಸಿ. ತಮ್ಮಣ್ಣ ಮತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಹೀಗಾಗಿ ಬೆಳಗ್ಗೆ 8 ರಿಂದ 10.30 ರವರೆಗೆ ಮತದಾನ ಸ್ಥಗಿತಗೊಂಡಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಮುಂದಿನ ಸುದ್ದಿ
Show comments