Webdunia - Bharat's app for daily news and videos

Install App

ಸುಮಲತಾಗೆ ಭಯವಿದ್ರೆ Z ++ ಭದ್ರತೆ ತೆಗೆದುಕೊಳ್ಳಲಿ...!

Webdunia
ಭಾನುವಾರ, 14 ಏಪ್ರಿಲ್ 2019 (16:59 IST)
ಪ್ರಧಾನಿ ಹುದ್ದೆಯನ್ನು ಮೋದಿ ದುರುಪಯೋಗಪಡಿಸಿಕೊಳ್ಳಬಾರದು ಎಂದು ಉಪಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.

ರಾಜ್ಯದ ಬಗ್ಗೆ ನರೇಂದ್ರ ಮೋದಿ ಲಘುವಾಗಿ ಮಾತನಾಡುವುದು ಸರಿಯಲ್ಲ. ಅವರಿಗೆ 10, 20% ತಗೋತಾರೆ ಅನ್ನೋ ಮಾಹಿತಿ ಇದ್ರೆ ಜನರಿಗೆ ತಿಳಿಸಬಹುದು. ಕ್ರಮ ತೆಗೆದುಕೊಳ್ಳುವ ಅಧಿಕಾರ ಇದೆ, ಅದನ್ನ ಮಾಡಬಹುದಲ್ವಾ? ರಾಜ್ಯ -ಕೇಂದ್ರ ಸರ್ಕಾರದ ಸಂಬಂಧದಲ್ಲಿ ಅದಕ್ಕೆ ಅವಕಾಶ ಇದೆ. ಅದನ್ನ ಬಿಟ್ಟು ರಾಜಕೀಯ ಕಾರಣಕ್ಕಾಗಿ ಈ ರೀತಿ ಹೇಳೋದು ಸರಿಯಲ್ಲ ಅಂತ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಇನ್ನು, ಇಂತವರ ಮೇಲೆ ರೇಡ್ ಮಾಡಿ ಅಂತಾ ಪಟ್ಟಿ ಕಳಿಸದ ಮೇಲೆ ನಾವೇನು ಮಾಡ್ಬೇಕು? ಸ್ವಾಭಾವಿಕವಾಗಿ ಪ್ರತಿಭಟನೆ ಮಾಡಲೇಬೇಕು ಎಂದರು.

ಎಷ್ಟು ಜನ ಬಿಜೆಪಿಯವರ ಮೇಲೆ‌ ದಾಳಿಯಾಗಿದೆ? ಎಂದು ಪ್ರಶ್ನಿಸಿದ ಡಿಸಿಎಂ, ಕೇವಲ ಕಾಂಗ್ರೆಸ್- ಜೆಡಿಎಸ್‌ ಮುಖಂಡರು, ಬೆಂಬಲಿಗರ ಮೇಲೆ ದಾಳಿ ಮಾಡೋದು ಯಾಕೆ? ಹೀಗಾಗಿ ನಾವು ಪ್ರತಿಭಟನೆ ಮಾಡಿರೋದು ನಿಜ ಎಂದರು.

ಸುಮಲತಾರಿಗೆ ಭಯ ಇದ್ರೆ ಭದ್ರತೆ ಪಡೆಯಲಿ. ಡಿಜಿಪಿಗೆ ತಿಳಿಸಿ ಭದ್ರತೆ ಪಡೆಯಲಿ. ಚುನಾವಣಾ ಆಯೋಗದ ಮೂಲಕ Z++ ಭದ್ರತೆ ತೆಗೆದುಕೊಳ್ಳಲಿ ಅಂತ ಡಿಸಿಎಂ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments