Webdunia - Bharat's app for daily news and videos

Install App

ಕಾಂಗ್ರೆಸ್‌ನ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮ

Webdunia
ಗುರುವಾರ, 6 ಫೆಬ್ರವರಿ 2014 (19:56 IST)
PR
PR
ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಕೇಂದ್ರ ಸಚಿವ ವಯಲಾರ್ ರವಿ ನೇತೃತ್ವದಲ್ಲಿ ಸಭೆ ನಡೆಯಿತು.ಕಾಂಗ್ರೆಸ್‌ನ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಹಾಲಿ ಸಂಸದರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಉಳಿದ 16 ಕ್ಷೇತ್ರಗಳಿಗೆ ಆಯ್ಕೆ ಬಾಕಿವುಳಿದಿದೆ. ಬೀದರ್- ಧರ್ಮಸಿಂಗ್, ಗುಲ್ಬರ್ಗ-ಮಲ್ಲಿಕಾರ್ಜುನ ಖರ್ಗೆ, ಚಿಕ್ಕಬಳ್ಳಾಪುರ -ವೀರಪ್ಪ ಮೊಯ್ಲಿ, ರಾಮನಗರ- ಡಿ.ಕೆ. ಸುರೇಶ್. ಮಂಡ್ಯ- ರಮ್ಯಾ, ಉಡುಪಿ, ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ, ಚಾಮರಾಜನಗರ -ಧ್ರುವನಾರಾಯಣ್, ಮೈಸೂರು-ಎಚ್. ವಿಶ್ವನಾಥ್, ಕೋಲಾರ- ಕೆ.ಎಚ್. ಮುನಿಯಪ್ಪ ಸ್ಪರ್ಧೆ ಖಚಿತವಾಗಿದೆ. ಬೆಂಗಳೂರು ದಕ್ಷಿಣ-ನಂದನ್ ನಿಲೇಕಣಿ.

ಎರಡು ಕ್ಷೇತ್ರಗಳಿಗೆ ಕಾರ್ಯಕರ್ತರೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಭಾಗಿಯಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments