Webdunia - Bharat's app for daily news and videos

Install App

ಇಂದು ಮತ್ತೆ ಇಳಿಕೆಯಾದ ಚಿನ್ನದ ಬೆಲೆ

Webdunia
ಬುಧವಾರ, 1 ಸೆಪ್ಟಂಬರ್ 2021 (08:17 IST)
ಬೆಂಗಳೂರು (ಸೆ.01): ಬಂಗಾರದ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ.

ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ, ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.
ನಿನ್ನೆಯಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದ್ದು, ಆಭರಣ ಪ್ರಿಯರಿಗೆ ಖುಷಿ ಕೊಟ್ಟಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,500 ರೂ. ಇತ್ತು. ಇಂದು 46,380 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆ ಕಂಡಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,500 ರೂ. ಇತ್ತು. ಇಂದು 47,380 ರೂಪಾಯಿಗೆ ಇಳಿಕೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments