Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ರಾಜಕೀಯ ಜೋಕರ್: ಮಣಿಶಂಕರ್ ಅಯ್ಯರ್

Webdunia
ಶುಕ್ರವಾರ, 14 ಮಾರ್ಚ್ 2014 (14:07 IST)
PTI
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಯೊಬ್ಬರ ಮೇಲೆ ಆರೋಪ ಹೊರಿಸುತ್ತಿರುವುದನ್ನು ನೋಡಿದಲ್ಲಿ ಅವರೊಬ್ಬ ರಾಜಕೀಯ ಜೋಕರ್‌ನಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಲೇವಡಿ ಮಾಡಿದ್ದಾರೆ.

ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾದ ಅಯ್ಯರ್, ಬೇರೆ ಪಕ್ಷದ ರಾಜಕಾರಣಿಗಳ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸುವುದು ಅವರ ಪ್ರಮುಖ ಗುರಿಯಾಗಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ಸರಕಾರ ರಚಿಸಲು ಕಾಂಗ್ರೆಸ್ ಪಕ್ಷ ಕೇಜ್ರಿವಾಲ್‌ಗೆ ಸುವರ್ಣಾವಕಾಶ ನೀಡಿದೆ. ಅದನ್ನು ಸದುಪಯೋಗಪಡಿಸಿಕೊಂಡು ಜನತೆಗೆ ಒಳ್ಳೆಯದನ್ನು ಮಾಡಲಿ. ದೇವರ ದಯೆಯಿಂದ ನನ್ನ ಹೆಸರನ್ನು ಕೇಜ್ರಿವಾಲ್ ಭ್ರಷ್ಟರ ಪಟ್ಟಿಗೆ ಸೇರಿಸಿಲ್ಲ ಎಂದು ಮಣಿಶಂಕರ್ ಅಯ್ಯರ್ ಸಮಾಧಾನ ವ್ಯಕ್ತಪಡಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments