Webdunia - Bharat's app for daily news and videos

Install App

ಚಿಲ್ಲರೆವಲಯದಲ್ಲಿ ಎಫ್‌ಡಿಐ ರದ್ದು ಮಾಡಿದ ಆಮ್ ಆದ್ಮಿ

Webdunia
ಸೋಮವಾರ, 13 ಜನವರಿ 2014 (17:09 IST)
PR
PR
ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸುತ್ತಿದೆ. ಉಚಿತ ನೀರು, ವಿದ್ಯುತ್‌ ದರದಲ್ಲಿ ಶೇ. 50 ಕಡಿತದೊಂದಿಗೆ ಪ್ರಣಾಳಿಕೆಯಲ್ಲಿ ನೀಡಿದ್ದ ಇನ್ನೊಂದು ಭರವಸೆ ಈಡೇರಿಸುತ್ತಿದೆ. ಅದು ಬಹುಬ್ರಾಂಡ್ ಚಿಲ್ಲರೆವಲಯದಲ್ಲಿ ವಿದೇಶಿ ನೇರ ಹೂಡಿಕೆಯ ಅನುಮತಿಯನ್ನು ಹಿಂದಕ್ಕೆ ಪಡೆದು ಹೀಗೆ ಮಾಡಿದ ಪ್ರಥಮ ರಾಜ್ಯವೆನಿಸಿತು. ಪ್ರಣಾಳಿಕೆಯಲ್ಲಿ ಚಿಲ್ಲರೆ ವಲಯದಲ್ಲಿ ವಿದೇಶಿ ನೇರ ಹೂಡಿಕೆಯನ್ನು ರದ್ದುಮಾಡುವುದಾಗಿ ಆಮ್ ಆದ್ಮಿ ಭರವಸೆ ನೀಡಿತ್ತು.

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಸರ್ಕಾರ ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆಗೆ ಪತ್ರ ಬರೆದಿದ್ದು, ಎಫ್‌ಡಿಐ ನೆರವಿನ ಮಳಿಗೆಗಳಿಗೆ ಅವಕಾಶ ನೀಡಬೇಡಿ ಎಂದು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ