Webdunia - Bharat's app for daily news and videos

Install App

ಮಹಿಳೆಗೆ ಲೈಂಗಿಕ ಕಿರುಕುಳ: ಕಾಲೇಜಿನ ಪ್ರಾಂಶುಪಾಲ್ ಬಂಧನ

Webdunia
ಸೋಮವಾರ, 31 ಮಾರ್ಚ್ 2014 (17:37 IST)
ಲೈಂಗಿಕ ಕಿರುಕುಳ ನೀಡಿ ಮಾಜಿ ಉದ್ಯೋಗಿಯ ಸಾವಿಗೆ ಕಾರಣನಾದ ಆರೋಪಿ ಪ್ರಿನ್ಸಿಪಾಲ್ ನನ್ನು ಪೊಲೀಸರು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಂಬೇಡ್ಕರ್ ಕಾಲೇಜಿನ ಪ್ರಿನ್ಸಿಪಾಲ್ ಜಿಕೆ ಅರೋರಾ, ಕಾಲೇಜಿನ ಪ್ರಯೋಗಶಾಲೆಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಆಕೆ ಮಾಹಿತಿ ಬಹಿರಂಗಪಡಿಸಿದ್ದರಿಂದ ಸೇವೆಯಿಂದ ವಜಾಗೊಳಿಸಲಾಗಿತ್ತು.

ಕಳೆದ ಎರಡು ವಾರಗಳ ಹಿಂದೆ 40 ವಯಸ್ಸಿನ ಪವಿತ್ರಾ ದೆಹಲಿ ಸರಕಾರದ ಕೇಂದ್ರ ಕಚೇರಿಯ ಹೊರಗಡೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಳು ಸಾಯಿವ ಮುನ್ನ ಆತ್ಮಹತ್ಯೆ ಪತ್ರದಲ್ಲಿ ನನ್ನ ಸಾವಿಗೆ ಪ್ರಿನ್ಸಿಪಾಲ್ ಲೈಂಗಿಕ ಕಿರುಕುಳ ನೀಡಿದ್ದೇ ಕಾರಣ ಎಂದು ಆರೋಪಿಸಿದ್ದಳು.

ಮಾಜಿ ಉದ್ಯೋಗಿಯ ಸಾವಿನ ನಂತರ ಕಾಲೇಜಿನ ಶಿಕ್ಷಕರು, ಸಿಬ್ಬಂದಿ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಆರೋಪಿ ಪ್ರಾಂಶುಪಾಲ್ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ