Webdunia - Bharat's app for daily news and videos

Install App

ಮಾಧಕ ವ್ಯಸನಿಗಳು ಕ್ರಿಮಿನಲ್ ಗಳಲ್ಲ; ಸಂತ್ರಸ್ತರು: ಕೆಸಿಆರ್

Webdunia
ಶನಿವಾರ, 29 ಜುಲೈ 2017 (11:52 IST)
ಹೈದರಾಬಾದ್: ಟಾಲಿವುಡ್ ನಟ-ನಟಿ ಹಾಗೂ ನಿರ್ದೇಶಕರ ಹೆಸರುಗಳು ಡ್ರಗ್ಸ್ ಮಾಫಿಯಾದಲ್ಲಿ ತಳುಕು ಹಾಕಿಜೊಂಡಿರುವ ಬೆನ್ನಲ್ಲೇ ಮಾದಕ ವ್ಯಸನಿಗಳನ್ನು ಕ್ರಿಮಿನಲ್'ಗಳೆಂದು ಅಲ್ಲ ಸಂತ್ರಸ್ತರೆಂದು ಪರಿಗಣಿಸಲಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.

 
ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಚಂದ್ರಶೇಖರ್ ರಾವ್ ಅವರು, ಮಾದಕ ವ್ಯಸನಿಗಳನ್ನು ಕ್ರಿಮಿನಲ್ ಗಳಾಗಿ ಟ್ರೀಟ್ ಮಾಡಬೇಡಿ ಅವರೆಲ್ಲರೂ ಸಂತ್ರಸ್ತರೆಂದು ಪರಿಗಣಿಸಿ ಸ್ಪಂದನೆ ನೀಡಬೇಕೆಂದು ತಿಳಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ