Webdunia - Bharat's app for daily news and videos

Install App

ವರ್ಗಾವಣೆ ಮಾಡಿ: ಚುನಾವಣೆ ಆಯೋಗ, ಮಾಡುವುದಿಲ್ಲ: ಮಮತಾ ಖಡಕ್ ಉತ್ತರ

Webdunia
ಮಂಗಳವಾರ, 8 ಏಪ್ರಿಲ್ 2014 (11:31 IST)
PR
PR
ಕೋಲ್ಕತ್ತಾ:ಚುನಾವಣೆ ಆಯೋಗದ ಆದೇಶವನ್ನು ಧಿಕ್ಕರಿಸಿದ ಮಮತಾ ಬ್ಯಾನರ್ಜಿ ರಾಜ್ಯಸರ್ಕಾರದ ಸಲಹೆ ಕೇಳದೇ ವರ್ಗಾವಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ವರ್ಗಾವಣೆಯಾಗದಿದ್ದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣೆ ಆಯೋಗ ತಿಳಿಸಿದೆ. 5 ಎಸ್ಪಿ, ಮೂವರು ಡಿಸಿಗಳನ್ನು ವರ್ಗಾವಣೆ ಮಾಡಬೇಕೆಂದು ಚುನಾವಣೆ ಆಯೋಗ ತಿಳಿಸಿದೆ. ಒಬ್ಬ ಅಧಿಕಾರಿಯನ್ನೂ ಕದಲಿಸಲು ತಾವು ಬಿಡುವುದಿಲ್ಲ,ನನ್ನನ್ನು ಬೇಕಿದ್ದರೆ ಚುನಾವಣೆ ಆಯೋಗ ಬಂಧಿಸಲಿ ಎಂದು ಮಮತಾ ಹೇಳಿದ್ದಾರೆ.

ರಾಜ್ಯದ ಆಡಳಿತ ಉಸ್ತುವಾರಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಮಮತಾ ಹೇಳಿದ್ದಾರೆ. ಆದರೆ ಚುನಾವಣೆ ಆಯೋಗ ಖಡಕ್ ಉತ್ತರ ನೀಡಿದ್ದು, ವರ್ಗಾವಣೆ ಮಾಡದಿದ್ದರೆ ಲೋಕಸಭೆ ಚುನಾವಣೆಯನ್ನೇ ರದ್ದು ಮಾಡುವುದಾಗಿ ಎಚ್ಚರಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments