ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷ ಇದನ್ನು ಖಚಿತಪಡಿಸಿದೆ.
ಸುದ್ದಿಯನ್ನು ದೃಢಪಡಿಸಿದ ಪಕ್ಷದ ಮೂಲಗಳು ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಮಾಜಿ ಹೈಕೋರ್ಟ್ ನ್ಯಾಯಾಧೀಶರು ಚುನಾವಣೆಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಜಸ್ಟೀಸ್ ಫಕ್ರುದ್ದೀನ್, ಲೋಕಸಭಾ ಚುನಾವಣೆಗೆ ಲಭ್ಯರಿಲ್ಲ ಎಂದು ಆಪ್ ನ ರಾಜ್ಯ ವಕ್ತಾರ ವೈಭವ್ ಮಹೇಶ್ವರಿ ತಿಳಿಸಿದ್ದಾರೆ
ಪಕ್ಷ ಈಗ ಸಾಮಾಜಿಕ ಕಾರ್ಯಕರ್ತೆ ಅರ್ಚನಾ ಶ್ರೀವಾಸ್ತವರನ್ನು , ಸೋನಿಯಾ ಗಾಂಧಿ ವಿರುದ್ಧ ಆಖಾಡಕ್ಕಿಳಿಸಲು ನಿರ್ಧರಿಸಿದೆ.
ಅಮೇಥಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆಪ್ ಕವಿ ಪರಿವರ್ತಿತ ರಾಜಕಾರಣಿ ಕುಮಾರ್ ವಿಶ್ವಾಸ್ರವರನ್ನು ಕಣಕ್ಕಿಳಿಸಿದೆ.
ಅಮೇಥಿಯಿಂದ ಬಿಜೆಪಿಯಿಂದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ಅಜಯ್ ಅಗರ್ವಾಲ್ ಸೋಮವಾರ ತನ್ನ ನಾಮಪತ್ರ ಸಲ್ಲಿಸಿದ್ದಾರೆ.