Webdunia - Bharat's app for daily news and videos

Install App

ಸೋನಿಯಾ ವಿರುದ್ಧದ ಕಣದಿಂದ ಹಿಂದೆ ಸರಿದ ಆಪ್ ಅಭ್ಯರ್ಥಿ

Webdunia
ಮಂಗಳವಾರ, 8 ಏಪ್ರಿಲ್ 2014 (12:17 IST)
ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಕಣಕ್ಕಿಳಿದಿದ್ದ ಆಪ್ ಪಕ್ಷದ ಅಭ್ಯರ್ಥಿ ನಿವೃತ್ತ ನ್ಯಾಯವಾದಿ ಫಕ್ರುದ್ದೀನ್, ಸ್ಪರ್ಧೆಯಿಂದ ಹಿಂದೆ ಸರಿಯುವುದರ ಮೂಲಕ ಆಮ್ ಆದ್ಮಿ ಪಕ್ಷಕ್ಕೆ ಒಂದು ದೊಡ್ಡ ಆಘಾತ ನೀಡಿದ್ದಾರೆ ಎಂದು ವರದಿಯಾಗಿದೆ.
PTI

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷ ಇದನ್ನು ಖಚಿತಪಡಿಸಿದೆ.

ಸುದ್ದಿಯನ್ನು ದೃಢಪಡಿಸಿದ ಪಕ್ಷದ ಮೂಲಗಳು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮಾಜಿ ಹೈಕೋರ್ಟ್ ನ್ಯಾಯಾಧೀಶರು ಚುನಾವಣೆಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಜಸ್ಟೀಸ್ ಫಕ್ರುದ್ದೀನ್, ಲೋಕಸಭಾ ಚುನಾವಣೆಗೆ ಲಭ್ಯರಿಲ್ಲ ಎಂದು ಆಪ್ ನ ರಾಜ್ಯ ವಕ್ತಾರ ವೈಭವ್ ಮಹೇಶ್ವರಿ ತಿಳಿಸಿದ್ದಾರೆ

ಪಕ್ಷ ಈಗ ಸಾಮಾಜಿಕ ಕಾರ್ಯಕರ್ತೆ ಅರ್ಚನಾ ಶ್ರೀವಾಸ್ತವರನ್ನು , ಸೋನಿಯಾ ಗಾಂಧಿ ವಿರುದ್ಧ ಆಖಾಡಕ್ಕಿಳಿಸಲು ನಿರ್ಧರಿಸಿದೆ.

ಅಮೇಥಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆಪ್ ಕವಿ ಪರಿವರ್ತಿತ ರಾಜಕಾರಣಿ ಕುಮಾರ್ ವಿಶ್ವಾಸ್‌ರವರನ್ನು ಕಣಕ್ಕಿಳಿಸಿದೆ.

ಅಮೇಥಿಯಿಂದ ಬಿಜೆಪಿಯಿಂದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ಅಜಯ್ ಅಗರ್ವಾಲ್ ಸೋಮವಾರ ತನ್ನ ನಾಮಪತ್ರ ಸಲ್ಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments