Webdunia - Bharat's app for daily news and videos

Install App

‘ನರೇಂದ್ರ ಮೋದಿ ಸರ್ಕಾರಕ್ಕೂ ಹಗರಣಗಳ ಮಸಿ ತಟ್ಟದೇ ಬಿಡಲ್ಲ’

Webdunia
ಸೋಮವಾರ, 20 ನವೆಂಬರ್ 2017 (09:11 IST)
ನವದೆಹಲಿ: ಹಗರಣ ಮುಕ್ತ ಸರ್ಕಾರ ಎಂದು ಬೀಗುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೂ ಒಂದಲ್ಲಾ ಒಂದು ದಿನ ಹಗರಣಗಳ ಬಿಸಿ ತಟ್ಟದೇ ಇರಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.
 

‘ಹಿಂದೆ ಯುಪಿಎ 2 ಅಧಿಕಾರವಧಿ ಆರಂಭದಲ್ಲಿ ಯಾವುದೇ ಹಗರಣಗಳ ಕಳಂಕವಿರಲಿಲ್ಲ. ಆದರೆ ಅಧಿಕಾರಾವಧಿ ಮುಗಿಯುತ್ತಾ ಬಂದಂತೆ ಒಂದೊಂದೇ ಹಗರಣಗಳ ಕಳಂಕ ಮುಟ್ಟಿತು. ಇದೀಗ ಮೋದಿ ಸರ್ಕಾರದ ಕತೆಯೂ ಅಷ್ಟೇ’ ಎಂದು ಚಿದಂಬರಂ ಎಚ್ಚರಿಸಿದ್ದಾರೆ.

ಎಷ್ಟೇ ಜನಪ್ರಿಯತೆಯಲ್ಲಿದ್ದರೂ ಅಧಿಕಾರಾವಧಿ ಕೊನೆಗೊಳ್ಳುವಾಗ ಕಳಂಕ ಬಂದೇ ಬರುತ್ತದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments