Webdunia - Bharat's app for daily news and videos

Install App

ಅಖಂಡ ಆಂಧ್ರಕ್ಕಾಗಿ ಬೀದಿಗಿಳಿದ ಲಕ್ಷಾಂತರ ಜನಸಾಗರ

Webdunia
ಮಂಗಳವಾರ, 3 ಸೆಪ್ಟಂಬರ್ 2013 (12:27 IST)
PTI
PTI
ಅಖಂಡ ಆಂಧ್ರಕ್ಕಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 35 ದಿನಗಳನ್ನು ಪೂರೈಸಿದೆ. ಆದ್ರೆ ಕೇಂದ್ರ ಸರ್ಕಾರ ಇದರ ಬಗ್ಗೆ ಯಾವುದೇ ಆಲೋಚನೆ ಮಾಡದೇ ಕೈಕಟ್ಟಿ ಕುಳಿತುಬಿಟ್ಟಿದೆ. ಆಂಧ್ರ ವಿಭಜನೆಯನ್ನು ಖಂಡಿಸಿ ಕೋಟ್ಯಾಂತರ ಜನರು ಆಂಧ್ರದ ಅನಂತಪುರದಲ್ಲಿ ಸೇರಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಸಮೈಕ್ಯಾಂಧ್ರವನ್ನು ಬೆಂಬಲಿಸಿ ವೈಎಸ್‌ಆರ್‌ ಪಕ್ಷದ ನಾಯಕ ಜಗನ್‌ಮೋಹನ್‌ರೆಡ್ಡಿ ಕೂಡ ಅನಿರ್ದಿಷ್ಟಾವಧಿಯ ಉಪವಾಸ ಕೈಗೊಂಡಿದ್ದರು. ಜಗನ್‌ ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೊಂದೆಡೆ ಚಂದ್ರಬಾಬು ನಾಯ್ಡು ನೇತೃತ್ವದ ತಂಡ ಕೂಡ ಸಮೈಕ್ಯಾಂಧ್ರಕ್ಕಾಗಿ ಯಾತ್ರೆ ನಡೆಸುತ್ತಿದೆ.

ಇಷ್ಟೆಲ್ಲಾ ವಿರೋಧವಿದ್ದರೂ, ಇಷ್ಟೋಂದು ಹೋರಾಟಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಯಾವುದೇ ವಿಷಯವನ್ನು ಪ್ರಸ್ತಾಪಿಸಿಲ್ಲ. ಯಾವುದೇ ರೀತಿಯ ಮಾತುಕತೆಗಾಗಲಿ ಅಥವ ಪ್ರತಿಭಟನಾನಿರತರನ್ನು ಓಲೈಸುವ ಕಾರ್ಯವಾಗಲೀ ಇದುವರೆಗೂ ಮಾಡಿಲ್ಲ ಎಂಬುದು ದುರಂತ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments