Webdunia - Bharat's app for daily news and videos

Install App

ಆಯುರ್ವೇದ ಹಗರಣ: ಮುಲಾಯಂ ವಿರುದ್ಧ ಸಿಬಿಐ ತನಿಖೆ

Webdunia
ಶುಕ್ರವಾರ, 6 ಏಪ್ರಿಲ್ 2012 (12:07 IST)
PTI
ಎನ್‌ಆರ್‌ಎಚ್‌ಎಂ 5700 ಕೋಟಿ ರೂಪಾಯಿ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ, 1993 ಮತ್ತು 1995ರ ಅವಧಿಯಲ್ಲಿ ಮುಲಾಯಂಸಿಂಗ್ ಯಾದವ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ನಡೆದ 26 ಕೋಟಿ ರೂಪಾಯಿಗಳ ಆಯುರ್ವೇದ ಹಗರಣಕ್ಕೆ ಹೊಸ ತಿರುವು ನೀಡಿದೆ.

ಉತ್ತರಪ್ರದೇಶದ ಪಂಚಾಯತ್ ರಾಜ್ ಖಾತೆ ಸಚಿವ ಬಲರಾಮ್ ಸಿಂಗ್ ಯಾದವ್ ಬಗ್ಗೆ ವಿಚಾರಣೆ ನಡೆಸುವಂತೆ ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ. ಮುಲಾಯಂ ನಂಬಿಕಸ್ತ ಯಾದವ್ ಕೂಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಎನ್‌ಆರ್‌ಎಚ್‌ಎಂ ಹಗರಣದೊಂದಿಗೆ ಆಯುರ್ವೇದ ಹಗರಣವನ್ನು ಕೂಡಾ ತನಿಖೆಗೆ ನಡೆಸುವಂತೆ ಸಿಬಿಐಗೆ ನ್ಯಾಯಾಲಯ ಆದೇಶಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments