Webdunia - Bharat's app for daily news and videos

Install App

ಈ ಸಲದ ಚುನಾವಣೆ ಸಾವಿನ ಚುನಾವಣೆ ಆಗಿದೆ

Webdunia
ಗುರುವಾರ, 17 ಏಪ್ರಿಲ್ 2014 (15:17 IST)
PR
ಇಂದು ಬೆಳಿಗ್ಗೆಯಿಂದ ಚುನಾವಣೆ ನಡೆಯುತ್ತಿದೆ , ಈ ವೇಳೆಯಲ್ಲಿ ಇಬ್ಬರು ಚುನಾವಣೆ ಸಿಬ್ಬಂಧಿ ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು . ಆದರೆ ಇನ್ನೋಂದು ವಿಷಯ ಏನೆಂದರೆ ಒಬ್ಬ ಹಿರಿಯ ಮಹಿಳೆ ಮತದಾನದ ನಂತರ ಹೃದಯಾಘಾತದಿಂದ ಮರಣವನ್ನಪ್ಪಿದ್ದಾರೆ.

ಚಾಮರಾಜ ಜಿಲ್ಲೆಯ ಮೂಕನಳ್ಳಿ ಗ್ರಾಮದಲ್ಲಿ ಒಬ್ಬ ಹಿರಿಯ ಮಹಿಳೇ ಮತದಾನ ಮಾಡಲು ಮತದಾನ ಕೇಂದ್ರಕ್ಕೆ ಬಂದಿದ್ದಳು, ಮತದಾನ ಮಾಡಿದ ನಂತರ ಹೃದಯಾಘಾತದಿಂದ ಈಕೆ ಸಾವನ್ನಪ್ಪಿದ್ದಾಳೆ.

ಯಾದಗಿರಿ ಜಿಲ್ಲೆಯ ಸುರಪೂರ ತಾಲುಕಿನ ದೇವಾಪುರದಲ್ಲಿ ಕೂಡ ಒಬ್ಬ ಹಿರಿಯ ವ್ಯಕ್ತಿ ಮಾನಪ್ಪಾ ಬಾವಿ (50) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ . ಇಲ್ಲಿಯವರೇಗೆ ಚುನಾವಣೆ ಸಮಯದಲ್ಲಿ ಒಟ್ಟು 6 ಜನರು ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments