Webdunia - Bharat's app for daily news and videos

Install App

ಉತ್ತರಾಖಂಡದ ಮುಖ್ಯಮಂತ್ರಿ ವಿಜಯ್ ಬಹುಗುಣ ರಾಜೀನಾಮೆ

Webdunia
ಶುಕ್ರವಾರ, 31 ಜನವರಿ 2014 (12:32 IST)
PTI
ಕಾಂಗ್ರೆಸ್ ಉತ್ತರಾಖಂಡದ ಮುಖ್ಯಮಂತ್ರಿ ವಿಜಯ್ ಬಹುಗುಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಏತನ್ಮಧ್ಯೆ, ಕೇಂದ್ರ ಜಲಸಂಪನ್ಮೂಲ ಸಚಿವ ಹರೀಶ್ ರಾವತ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ. ಆಹಾರ ಸಚಿವ ಪ್ರೀತಮ್ ಸಿಂಗ್ ಮತ್ತು ಲೋಕಸಭೆ ಸದಸ್ಯ ಸತ್ಪಾಲ್ ಮಹಾರಾಜ್ ಅವರ ಹೆಸರೂ ಕೇಳಿಬರುತ್ತಿದೆ.

ಹರೀಶ್ ರಾವತ್ ಹೆಸರು ಆ ಹುದ್ದೆಗೆ ಕೇಳಿಬರುತ್ತಿರುವ ನಡುವೆ 22 ಕಾಂಗ್ರೆಸ್ ಶಾಸಕರು ಸೋನಿಯಾಗೆ ಪತ್ರ ಬರೆದು ಹರೀಶ್ ರಾವತ್ ಹೆಸರಿಗೆ ಅತೃಪ್ತಿ ವ್ಯಕ್ತಪಡಿಸಿರುವುದು ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಬಿರುಕು ಸ್ಪಷ್ಟವಾಗಿ ಗೋಚರಿಸಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments