Webdunia - Bharat's app for daily news and videos

Install App

ಉ.ಪ್ರ. ಸಚಿವರನ್ನು ಟೀಕಿಸಿದ ಲೇಖಕನ ಬಂಧನ

Webdunia
ಮಂಗಳವಾರ, 6 ಆಗಸ್ಟ್ 2013 (19:19 IST)
PR
PR
ಲಕ್ನೋ: ನಾಗಪಾಲ್ ವಿರುದ್ಧ ಪ್ರತಿಕ್ರಿಯಿಸಿದ ಉ.ಪ್ರ. ಸಚಿವ ಅಜಮ್ ಖಾನ್ ಅವರನ್ನು ಟೀಕಿಸಿ ಆನ್‌ಲೈನ್ ಸಂಪಾದಕೀಯ ಬರೆದಿದ್ದಕ್ಕಾಗಿ ಕನ್ವಲ್ ಭಾರ್ತಿ ಎಂಬ ಲೇಖಕನನ್ನು ಬಂಧಿಸಲಾಗಿದೆ. ಎರಡು ಧಾರ್ಮಿಕ ಗುಂಪುಗಳ ನಡುವೆ ಸಾಮರಸ್ಯ ಕೆಡಿಸಿದ್ದಾರೆಂದು ಅವರ ವಿರುದ್ಧ ಆರೋಪಿಸಲಾಗಿದೆ.

ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್ ಅವರನ್ನು ಅಮಾನತುಗೊಳಿಸಿದ ಕ್ರಮಕ್ಕೆ ರಾಷ್ಟ್ರವ್ಯಾಪಿ ಟೀಕೆಗೆ ಒಳಪಟ್ಟಿದ್ದರೂ, ಉತ್ತರಪ್ರದೇಶ ಸರ್ಕಾರ ಮಣಿಯುವಂತೆ ಕಾಣುತ್ತಿಲ್ಲ. ಅಜಮ್ ಖಾನ್ ಖಾಸಗಿ ಸಹಾಯಕ ಶಾನು ಖಾನ್ ದೂರಿನ ಆಧಾರದ ಮೇಲೆ ಭಾರ್ತಿ ವಿರುದ್ಧ ಕೇಸು ದಾಖಲಿಸಲಾಗಿದೆ. ಪ್ರಭಾವಶಾಲಿ ಮರಳು ಮೈನಿಂಗ್ ಮಾಫಿಯಾ ವಿರುದ್ಧ ಹೋರಾಟ ನಡೆಸಿದ್ದಕ್ಕಾಗಿ ನಾಗಪಾಲ್ ಅವರನ್ನು ಬಂಧಿಸಿದ್ದಾರೆ ಎಂದು ನಾಗಪಾಲ್ ಬೆಂಬಲಿಗರು ದೂರಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments