Webdunia - Bharat's app for daily news and videos

Install App

ಎಐಎಡಿಎಂಕೆ ಕಟ್ಟಡ ಧ್ವಂಸಕ್ಕೆ ನೋಟಿಸ್

ಇಳಯರಾಜ
ಸೋಮವಾರ, 4 ಜೂನ್ 2007 (17:38 IST)
WD
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಮಾಡಿರುವ ಆರೋಪ ನಿರಾಧಾರ ಎಂದು ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿರುವ ಎಐಎಡಿಎಂಕೆ ಮಖ್ಯಸ್ಥೆ ಜೆ.ಜಯಲಲಿತಾ ಅವರ ಎಐಎಡಿಎಂಕೆ ಕೇಂದ್ರ ಕಚೇರಿ ಧ್ವಂಸ ಮಾಡಲು ಡಿಎಂಕೆ ಸರಕಾರ ನೋಟಿಸ್ ಜಾರಿ ಮಾಡಿತ್ತು.ಈ ಕುರಿತು ಕೇಂದ್ರ ಕಚೇರಿಗೆ ಪತ್ರವನ್ನು ವಿಲೇವಾರಿ ಮಾಡಲಾಗಿದೆ .ಈ ನೋಟಿಸನ್ನು ಎಂ.ಕರುಣಾನಿಧಿ ಅವರ ಪ್ರಚೋದನೆಯಿಂದ ನೀಡಲಾಗಿದೆ ಎಂದು ಆರೋಪಿಸಿದ್ದರು.

ಆದರೆ ಕರುಣಾನಿಧಿಯವರು ಈ ಆರೋಪವನ್ನು ನಿರಾಕರಿಸಿ,ಇದರಲ್ಲಿ ಯಾವುದೇ ಪೂರ್ವಾಗ್ರಹ ಇಲ್ಲ ಎಂದಿದ್ದಾರೆ.ಅಲ್ಲದೆ ಈಗಾಗಲೇ ಎಐಎಡಿಎಂಕೆ ಸೇರಿದಂತೆ ಸುಮಾರು 30 ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.

ಬೇರೆನೂ ನನಗೆ ಗೊತ್ತಿಲ್ಲ.ಎಐಎಡಿಎಂಕೆ ಸೇರಿದಂತೆ ಸುಮಾರು 30 ಕಟ್ಟಡಗಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು.ಇಲ್ಲಿ ಮುಖ್ಯ ಸಮಸ್ಯೆ ಇರುವುದು ವಾಯ್‌ಲೇಟರ್ ಮತ್ತು ನ್ಯಾಯಾಲಯದ ಮಧ್ಯೆ.ಆ ನಿಟ್ಟಿನಲ್ಲಿ ನಾವು ಸುಮಾರು ಸಾವಿರಾರು ಕಟ್ಟಡಗಳನ್ನು ಉಳಿಸುವ ಪ್ರಯತ್ನ ಮಾಡಿರುವುದಾಗಿ ಅವರು ತಿಳಿಸಿದರು.

ಮದ್ರಾಸ್ ಉಚ್ಛನ್ಯಾಯಾಲಯದ ನಿರ್ದೇಶನದ ಮೇರೆಗೆ ಸಮಿತಿ ಅಕ್ರಮ ಕಟ್ಟಡಗಳ ತೆರವಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments