Webdunia - Bharat's app for daily news and videos

Install App

ಕಾಂಗ್ರೆಸ್‌ನ್ನು ಅಳಿಸಿಹಾಕುವುದೇ ಮಹಾತ್ಮಾ ಗಾಂಧಿಗೆ ಸಲ್ಲಿಸುವ ನಿಜವಾದ ಶೃದ್ದಾಂಜಲಿ: ಮೋದಿ

Webdunia
ಶನಿವಾರ, 30 ನವೆಂಬರ್ 2013 (13:32 IST)
PTI
ಜನಸಾಮಾನ್ಯರ ಜೀವನ ಹದಗೆಡಲು ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗಿದ್ದು,ಕಾಂಗ್ರೆಸ್ ಪಕ್ಷವನ್ನು ನಿರ್ಮೂಲನೆಗೊಳಿಸಿದಲ್ಲಿ ಅದೇ ಮಹಾತ್ಮಾಗಾಂಧಿಗೆ ನಿಜವಾದ ಶೃದ್ದಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ದೇಶದ ಏಕತೆಯನ್ನು ಕಾಪಾಡಬೇಕಾದಲ್ಲಿ ರಾಜಕೀಯದಿಂದ ಕಾಂಗ್ರೆಸ್ ಪಕ್ಷವನ್ನು ಅಳಿಸಿಹಾಕಬೇಕಾಗುತ್ತದೆ ಸೋನಿಯಾ ಕಾಂಗ್ರೆಸ್‌ನ್ನು ಅಧಿಕಾರದಿಂದ ಕಿತ್ತುಹಾಕಿ ದೇಶಭಕ್ತ ರಾಜಕೀಯ ಪಕ್ಷವಾದ ಬಿಜೆಪಿಗೆ ಅಧಿಕಾರ ನೀಡಿ ಎಂದು ಕೋರಿದರು.

ಹಿಂದುಳಿದ, ಶೋಷಿತ, ಬಡವರನ್ನು ಕಾಂಗ್ರೆಸ್ ಪಕ್ಷ ವಂಚಿಸಿದೆ. ಬಡವರನ್ನು ಶೋಷಿಸುವುದೇ ಬಿಟ್ಟರೆ ಕಾಂಗ್ರೆಸ್ ಬಡವರ ಪರ ಯಾವುದೇ ಕಾರ್ಯ ಕೈಗೊಳ್ಳಲಿಲ್ಲ ಎಂದು ಕಿಡಿಕಾರಿದರು.

ಡಿಸೆಂಬರ್ 1 ರಂದು ನಡೆಯಲಿರುವ 199 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಾಣೆ ನಡೆಯಲಿದ್ದು, ಇಂದು ಪ್ರಚಾರದ ಕೊನೆಯ ದಿನವಾಗಿದೆ. ಚಾರು ವಿಧಾನಸಭೆ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಸಾವನ್ನಪ್ಪಿದ್ದರಿಂದ ಚುನಾವಣೆ ಮುಂದೂಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments