Webdunia - Bharat's app for daily news and videos

Install App

ಗುಂಟೂರು ಮೆಣಸು ಮಾರುಕಟ್ಟೆಯಲ್ಲಿ ಬೆಂಕಿ ಅವಘಡ

Webdunia
ಶನಿವಾರ, 3 ಮೇ 2008 (15:21 IST)
ಏಷ್ಯಾದ ಅತೀ ದೊಡ್ಡ ಮೆಣಸಿನ ಮಾರುಕಟ್ಟೆಯಾಗಿರುವ, ಆಂಧ್ರ ಪ್ರದೇಶದ ಗುಂಟೂರು ಮೆಣಸು ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಉಂಟಾಗಿ 95 ಶೇ. ಮಾರುಕಟ್ಟೆ ನಾಶವಾಗಿದೆ.

ಮೆಣಸು ಮಾರುಕಟ್ಟೆ 50 ಎಕರೆ ಪ್ರದೇಶವನ್ನು ಆವರಿಸಿದೆ. ಬೆಂಕಿ ಅಪಘಾತದ ಸಮಯದಲ್ಲಿ ಈ ಮಾರುಕಟ್ಟೆಯಲ್ಲಿ ಎರಡು ಲಕ್ಷ ಕಿಲೋ ಗ್ರಾಂ ಮೆಣಸು ದಾಸ್ತಾನಿತ್ತು.

ಬೆಂಕಿಗೆ ಕಾರಣ ಇನ್ನು ತಿಳಿದು ಬಂದಿಲ್ಲವಾದರೂ, ಸೇದಿ ಎಸೆದ ಸಿಗೆರೆಟ್‌ನ ತುಂಡು ಬೆಂಕಿ ಹಿಡಿಯಲು ಕಾರಣ ಎಂದು ತೀರ್ಮಾನಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ವಿದ್ಯುತ್ ಸಂಪರ್ಕ ಕಡಿತವಿದ್ದು, ಶಾರ್ಟ್ ಸಕ್ಯುಟ್‌ ಕಾರಣಗಳನ್ನು ನಿರಾಕರಿಸಲಾಗಿದೆ.

ಮಾರುಕಟ್ಟೆ ಮುಚ್ಚುವ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಯಾವುದೇ ಜೀವಹಾನಿ ಸಂಭವಿಸಲಿಲ್ಲ.

ಮಾರುಕಟ್ಟೆಗೆ ಬೆಂಕಿ ಬಿದ್ದಿರುವುದ ಮೆಣಸು ಬೆಳೆಗಾರರಿಗೆ ಕೆಟ್ಟ ಸುದ್ದಿಯಾಗಿದ್ದು, ಇನ್ನೇನು ಮೆಣಸು ಕೊಯ್ಲಿಗೆ ಬಂದಿದ್ದು, ಮಾರುಕಟ್ಟೆಯ ಅವಶ್ಯಕತೆ ಇದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

Show comments