Webdunia - Bharat's app for daily news and videos

Install App

ಗುರುತುಚೀಟಿಯಿಂದ ಸವಲತ್ತು ಪಡೆಯಬಹುದು: ನಿಲೇಕಣಿ

ನಿಲೇಕಣಿ ಅಧಿಕಾರ ಸ್ವೀಕಾರ

Webdunia
ಶುಕ್ರವಾರ, 24 ಜುಲೈ 2009 (09:26 IST)
ಮುಂದಿನ 12-18 ತಿಂಗಳಲ್ಲಿ ಪ್ರಥಮ ಕಂತಿನ ಏಕರೂಪದ ಗುರುತಿನ ಚೀಟಿಯನ್ನು ನಾಗರಿಕರಿಗೆ ವಿತರಿಸಲಾಗುವುದು ಎಂದು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಗುರುತಿನಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ ಭರವಸೆ ನೀಡಿದ್ದಾರೆ.

ಗುರುವಾರ ವಿಧ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದ ನಂದನ್ ನಿಲೇಕಣಿ ನವದೆಹಲಿಯ ಯೋಜನಾ ಭವನದಲ್ಲಿರುವ ತಮ್ಮ ನೂತನ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ಈ ಗುರುತು ಚೀಟಿ ನಾಗರಿಕರ ಪೌರತ್ವವವನ್ನು ಸೂಚಿಸುತ್ತದೆ. ಜತೆಗೆ, ಇದರ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಬಹುದು ಎಂದು ವಿವರಿಸಿದರು.

ಅಲ್ಲದೇ ಭಾರತ ಸರ್ಕಾರ ಆರಂಭಿಸಿರುವ ರಾಷ್ಟ್ರೀಯ ಗುರುತು ಚೀಟಿ ಯೋಜನೆ ಬಗ್ಗೆ ಅಮೆರಿಕ ಕೂಡ ಆಸಕ್ತಿ ತೋರಿಸಿದೆ, ಇದೇ ಮಾದರಿಯ ಯೋಜನೆ ತಮ್ಮ ದೇಶದಲ್ಲೂ ಜಾರಿಗೆ ಬರಬೇಕು ಎಂದು ಅಮೆರಿಕದ ಸಂಸದರು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments