Webdunia - Bharat's app for daily news and videos

Install App

ಗುರುತು ಚೀಟಿ; ನಿಲೇಕಣಿ ಹೇಳಿಕೆ ಸ್ಪಷ್ಟನೆಗೆ ಬಿಜೆಪಿ ಪಟ್ಟು

Webdunia
ಶನಿವಾರ, 25 ಜುಲೈ 2009 (09:07 IST)
ದೇಶದಲ್ಲಿರುವ ಭಾರತೀಯರಲ್ಲದವರಿಗೂ ರಾಷ್ಟ್ರೀಯ ಗುರುತಿನ ಚೀಟಿ ನೀಡಲಾಗುವುದು ಎಂಬ ಗುರುತು ಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದೆ.

ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನಿಲೇಕಣಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಕೇಂದ್ರ ಭಾರತೀಯರಿಗೆ ಮಾತ್ರ ಗುರುತಿನ ಚೀಟಿ ನೀಡಲಾಗುವುದು ಎಂದು ಹೇಳಿದೆ.

ಹಾಗಿದ್ದರೆ ಯಾವುದು ಸತ್ಯ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕೆಂದು ಬಿಜೆಪಿ ನಾಯಕ ಯಶವಂತ್ ಸಿನ್ನಾ ಲೋಕಸಭೆಯಲ್ಲಿ ಒತ್ತಾಯ ಮಾಡಿದರು. ಈ ನಡುವೆ ಗುರುತಿನ ಚೀಟಿ ಯೋಜನೆಯಲ್ಲಿ ಭಾಗಿಯಾಗಲು ಮೈಕ್ರೋಸಾಫ್ಟ್ ಒಲವು ಹೊಂದಿದೆ ಎಂದು ಬಿಲ್‌ಗೇಟ್ಸ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments