Webdunia - Bharat's app for daily news and videos

Install App

ಗೂಢಾಚಾರಿಕೆಯಲ್ಲಿ ಬಿಜೆಪಿ ನಾಯಕರಿಗೆ ಅಗ್ರಸ್ಥಾನ: ನಿತೀಶ್ ಲೇವಡಿ

Webdunia
ಬುಧವಾರ, 20 ನವೆಂಬರ್ 2013 (18:14 IST)
PTI
ಬಿಹಾರ್ ಸರಕಾರ ಬಿಜೆಪಿ ನಾಯಕರ ದೂರವಾಣಿ ಕರೆಗಳನ್ನು ಕದ್ದಾಲಿಸುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿಯವರಂತೆ ನಾವು ಗೂಡಾಚಾರ ಪ್ರವೀಣರಲ್ಲ ಎಂದು ಲೇವಡಿ ಮಾಡಿದ್ದಾರೆ.

ಫೋನ್ ಕದ್ದಾಲಿಕೆ, ಅಥವಾ ಕುಟುಕು ಕಾರ್ಯಾತರಣೆ ಅಥವಾ ಗೂಢಾಚಾರಿಕೆಯಲ್ಲಿ ನಾವು ತಜ್ಞರಲ್ಲ. ಬಿಜೆಪಿ ನಾಯಕರು ಇಂತಹ ವಿಷಯಗಳಲ್ಲಿ ಪರಿಣಿತಿ ಹೊಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಮಹಿಳೆಯ ಬಗ್ಗೆ ಗೂಢಾಚಾರಿಕೆ ನಡೆಸುವಂತೆ ನರೇಂದ್ರ ಮೋದಿ ಬೆಂಬಲಿಗ ಅಮಿತ್ ಶಾ ಹಿರಿಯ ಪೊಲೀಸರಿಗೆ ಅನಧಿಕೃತವಾಗಿ ಆದೇಶ ನೀಡಿದ್ದರು ಎನ್ನುವ ಸುದ್ದಿ ಬಹಿರಂಗವಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದರೆ, ವಿಪಕ್ಷಗಳಿಗೆ ಟೀಕಿಸಲು ಮತ್ತೊಂದು ಅಸ್ತ್ರ ದೊರೆತಂತಾಗಿದೆ.

ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮದು ಸೇರಿದಂತೆ ಇತರ ಬಿಜೆಪಿ ನಾಯಕರ ದೂರವಾಣಿ ಕರೆಗಳನ್ನು ಕದ್ದಾಲಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ನಿನ್ನೆ ಆರೋಪಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments