Select Your Language

Notifications

webdunia
webdunia
webdunia
webdunia

ಚಿಂತಾಜನಕ ಸ್ಥಿತಿಯಲ್ಲಿರುವ ವಿಲಾಸರಾವ್ ದೇಶಮುಖ್

ಚಿಂತಾಜನಕ ಸ್ಥಿತಿಯಲ್ಲಿರುವ ವಿಲಾಸರಾವ್ ದೇಶಮುಖ್
ಚೆನ್ನೈ , ಮಂಗಳವಾರ, 7 ಆಗಸ್ಟ್ 2012 (13:37 IST)
PTI
ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಮಾಜಿ ಮುಖ್ಯಮಂತ್ರಿ ವಿಲಾಸ್ ರಾವ್ ದೇಶಮುಖ್ ಆರೋಗ್ಯ ಹದಗೆಟ್ಟಿದ್ದರಿಂದ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರಳು ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ದೇಶಮುಖ್ ಅವರಿಗೆ ವಾರದ ಹಿಂದೆ ಮುಂಬೈನ ಬ್ರಿಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದಿರುವುದರಿಂದ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇಶಮುಖ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶಮುಖ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾದ ನಂತರ ಲಿವರ್ ಟ್ರಾನ್ಸ್‌ಪ್ಲಾಂಟ್ ಕೈಗೊಳ್ಳಾಗುವುದು ಎಂದು ನಗರದ ಗ್ಲೋಬಲ್ ಹೆಲ್ತ್ ಸಿಟಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Share this Story:

Follow Webdunia kannada