Webdunia - Bharat's app for daily news and videos

Install App

ಜು.15 ರಂದು ಲಾಲೂ ರಾಜಕೀಯ ಭವಿಷ್ಯ ನಿರ್ಧಾರ

Webdunia
ಶುಕ್ರವಾರ, 21 ಜೂನ್ 2013 (16:08 IST)
PTI
ದೇಶಾದ್ಯಂತ ಸಂಚಲನ ಮೂಡಿಸಿದ್ದ ಬಹು ಕೋಟಿ ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 15ರಂದು ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಪ್ರಮುಖ ಆರೋಪಿಗಳಾದ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಮತ್ತು ಜಗನ್ನಾಥ್ ಮಿಶ್ರಾ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಸಿಬಿಐ ವಿಶೇಷ ನ್ಯಾಯಾಧೀಶ ಪಿ. ಕೆ. ಸಿಂಗ್ ಅವರು ಪ್ರಕರಣಕ್ಕೆ ಸಂಬಂಧಿಸಿದ ವಾದ - ಪ್ರತಿವಾದಗಳನ್ನು ಆಲಿಸಿದ್ದು ಜುಲೈ 15ರಂದು ತೀರ್ಪು ನೀಡಲಿದ್ದಾರೆ. ತೀರ್ಪಿನ ವೇಳೆ ಲಾಲೂ ಪ್ರಸಾದ್ ಮತ್ತು ಮಿಶ್ರಾ ಸೇರಿದಂತೆ ಎಲ್ಲಾ 45 ಮಂದಿ ಆರೋಪಿಗಳಿಗೂ ನ್ಯಾಯಾಲಯದಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

1996 ರಲ್ಲಿ ಪಶು ಸಂಗೋಪನೆ ಇಲಾಖೆಯ ಮೂಲಕ ನಕಲಿ ದಾಖಲೆ ಬಿಲ್‌ಗಳನ್ನು ನೀಡಿ ಸರ್ಕಾರದಿಂದ ರೂ. 37.40 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣ ಇದಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments