Webdunia - Bharat's app for daily news and videos

Install App

ಡಿಎಂಕೆ ಸಂಸದರಿಂದ ನಾಳೆ ರಾಜೀನಾಮೆ ಸಲ್ಲಿಕೆ: ಕರುಣಾ

Webdunia
ಭಾನುವಾರ, 6 ಮಾರ್ಚ್ 2011 (15:06 IST)
PTI
ಯುಪಿಎ ಮೈತ್ರಿಕೂಟದಿಂದ ಹೊರಬರುವ ನಿರ್ಧಾರ ತೆಗೆದುಕೊಂಡಿರುವ ಡಿಎಂಕೆ, ಸೋಮವಾರದಂದು ಕೇಂದ್ರದಲ್ಲಿರುವ ಡಿಎಂಕೆ ಸಚಿವರು ರಾಜೀನಾಮೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇಂದ್ರಡ ಡಿಎಂಕೆ ಸಚಿವರು ನಾಳೆ ದೆಹಲಿಗೆ ತೆರಳುತ್ತಿದ್ದು ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ ಎಂದು ಪಕ್ಷದ ಕೇಂದ್ರ ಕಚೇರಿ ಅನ್ನಾ ಅರಿವಾಲಯಂನಲ್ಲಿ ಹಿರಿಯ ನಾಯಕ ಟಿ ಆರ್ ಬಾಲು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎಂ.ಕೆ.ಅಳಗಿರಿ ಮತ್ತು ದಯಾನಿಧಿ ಮಾರನ್ ಸೇರಿದಂತೆ ಕೇಂದ್ರ ಸಂಪುಟದಲ್ಲಿ ಆರು ಮಂದಿ ಸಚಿವರುಗಳಿದ್ದಾರೆ. ಡಿಎಂಕೆ ಪಕ್ಷ ಮೈತ್ರಿಕೂಟದಿಂದ ಹೊರಬರುವ ನಿರ್ಧಾರ ಘೋಷಿಸಿದ ನಂತರ ಕಾಂಗ್ರೆಸ್ ನಾಯಕರು ಇಲ್ಲಿಯವರೆಗೆ ಭೇಟಿ ಮಾಡಿ ಚರ್ಚಿಸಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 13 ರಂದು ನಡೆಯಲಿರುವ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 63 ವಿಧಾನ ಸಭಾ ಕ್ಷೇತ್ರಗಳ ಬೇಡಿಕೆಯನ್ನು ಮುಂದಿಟ್ಟಿದ್ದರಿಂದ, ಡಿಎಂಕೆ ಪಕ್ಷ 63 ಕ್ಷೇತ್ರಗಳನ್ನು ನೀಡಲು ನಿರಾಕರಿಸಿ ಮೈತ್ರಿಕೂಟದಿಂದ ಹೊರಬರುವ ಬೆದರಿಕೆ ಒಡ್ಡಿದೆ.

ಆದರೆ, ಕೇಂದ್ರ ಸರಕಾರಕ್ಕೆ ವಿಷಯ ಆಧಾರಿತ ಬೆಂಬಲ ನೀಡುವುದಾಗಿ ಡಿಎಂಕೆ ನಾಯಕರು ಹೇಳಿಕೆ ನೀಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

Show comments