Webdunia - Bharat's app for daily news and videos

Install App

ಢಾಕಾ ಬಸ‌್‌ಸೇವೆ ಅನಿರ್ದಿಷ್ಟಾವಧಿ ಸ್ಥಗಿತ

Webdunia
ಶುಕ್ರವಾರ, 27 ಫೆಬ್ರವರಿ 2009 (13:43 IST)
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಸೈನಿಕ ದಂಗೆಯ ಹಿನ್ನೆಲೆಯಲ್ಲಿ ಢಾಕಾ ಹಾಗೂ ಭಾರತದ ಎರಡು ನಗರಗಳ ನಡುವಿನ ಬಸ್ ಸೇವೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ. ಢಾಕಾ- ಕೊಲ್ಕತಾ ಮತ್ತು ಅಗರ್ತಲ-ಢಾಕಾ ನಡುವಿನ ಬಸ್ ಸೇವೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಬಾಂಗ್ಲಾದೇಶ್ ರಸ್ತೆ ಸಾರಿಗೆ ನಿಗಮ(ಬಿಆರ್‌ಟಿಸಿ)ದ ಮೂಲಗಳು ತಿಳಿಸಿವೆ.

ಬಾಂಗ್ಲಾದಲ್ಲಿ ಭುಗಿಲೆದ್ದಿರುವ ಸೈನಿಕ ದಂಗೆಯು ತ್ರಿಪುರಾದ ಜನತೆಯನ್ನು ಕಳವಳಕ್ಕೀಡು ಮಾಡಿದೆ, ಅದೇನಿದ್ದರೂ, ಬಿಎಸ್ಎಫ್ ನಿಕಟವಾಗಿ ಪರಿಸ್ಥಿತಿಯನ್ನು ವೀಕ್ಷಿಸುತ್ತಿದೆ ಎಂದು ತ್ರಿಪುರಾ ಮುಖ್ಯಮಂತ್ರಿ ಮಣಿಕ್ ಸರ್ಕಾರ್ ವರದಿಗಾರರಿಗೆ ತಿಳಿಸಿದ್ದಾರೆ.

ಇದಲ್ಲದೆ ಬಾಂಗ್ಲಾದೊಂದಿಗಿನ ವ್ಯಾಪಾರ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.

ಏತನ್ಮಧ್ಯೆ, ಭಾರತ-ಬಾಂಗ್ಲಾ ನಡುವಣ ನೂರಾರು ಔಟ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿಪ್ರದೇಶದ ಜನತೆಯ ಭದ್ರತೆಯಗಾಗಿ ಗರಿಷ್ಠ ಎಚ್ಚರ ವಹಿಸಲಾಗಿದೆ ಎಂದು ಬಿಎಸ್ಎಫ್ ವಕ್ತಾರ ಎ.ಕೆ. ಸಿಂಗ್ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments