Webdunia - Bharat's app for daily news and videos

Install App

ತಿರುಪತಿ ಇದೀಗ ತಮಿಳುನಾಡಿನ ಪಾಲು?

Webdunia
ಭಾನುವಾರ, 25 ಆಗಸ್ಟ್ 2013 (17:36 IST)
PTI
PTI
ಆಂಧ್ರ ಇಬ್ಭಾಗವಾದ ಹಿನ್ನೆಲೆಯಲ್ಲಿಯೇ ಇದೀಗ ಮತ್ತೊಂದು ಆಘಾತ ಆಂಧ್ರಕ್ಕೆ ಎದುರಾಗಿದೆ. ಆಂಧ್ರದ ಕಳಶದಂತಿರುವ ತಿರುಪತಿಯನ್ನು ತಮಿಳುನಾಡಿಗೆ ಸೇರಿಸಬೇಕು ಎಂದು ಸಾಹಿತಿಗಳು ಒತ್ತಾಯಿಸುತ್ತಿದ್ದಾರೆ.

ತಿರುಪತಿ ಮತ್ತು ಇನ್ನಿತರ ಕೆಲವು ಪ್ರದೇಶಗಳು ತಮಿಳುನಾಡಿಗೆ ಸೇರಬೇಕಾದವು. ಆದರೆ ಅನಿವಾರ್ಯವಾಗಿ ಆಂಧ್ರಕ್ಕೆ ಬಿಟ್ಟುಕೊಡಲಾಗಿದೆ. ಇದೀಗ ಆಂಧ್ರ ಇಬ್ಭಾಗವಾಗಿದೆ. ಈಗ ತಿರುಪತಿಯನ್ನು ತಮಿಳುನಾಡಿಗೆ ಸೇರಿಸಬೇಕು ಎಂದು ಸಾಹಿತಿಗಳು ಹೊಸ ಬಾಂಬ್‌ ಸಿಡಿಸಿದ್ದಾರೆ.

ಈಗಾಗಲೇ ಆಂಧ್ರದಲ್ಲಿ ಬಹಳಷ್ಟು ಸಮಸ್ಯೆಗಳು ಉಲ್ಬಣಿಸಿವೆ. ತೆಲಂಗಾಣ ಗಲಾಟೆ ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಉದ್ಯೋಗಿಗಳು, ಬ್ಯಾಂಕಿಂಗ್ ಅಧಿಕಾರಿಗಳು ಈ ಇಬ್ಬಾಗದಿಂದ ತಮ್ಮ ಕೆಲಸಕ್ಕೆ ಕುತ್ತಾಗಿದೆ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಿರುಪತಿಯನ್ನು ತಮಿಳುನಾಡಿಗೆ ಸೇರಿಸು ಕೂಗುಗಳು ಕೇಳಿ ಬರ‍್ತಿರೋದು ದೊಡ್ಡ ದುರಂತವೇ ಸರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments