Webdunia - Bharat's app for daily news and videos

Install App

ದುಬೈನಲ್ಲಿ ಮೂವರು ಭಾರತೀಯರ ದಾರುಣ ಸಾವು

Webdunia
ಸೋಮವಾರ, 13 ಫೆಬ್ರವರಿ 2017 (11:21 IST)
ದುಬೈ ಸರ್ಕಾರದ ಅಧಿಕಾರಿಗಳ ಮಾತನಾಡಿದ್ದು, ಅಲ್ ಅಮೀರ್ ಡೀಸೆಲ್ ಟ್ಯಾಂಕ್`ನಲ್ಲಿ ಉಸಿರಾಟದ ತೊಂದರೆಯಿಂದ ಕಿಶನ್ ಸಿಂಗ್, ಮೋಹನ್ ಸಿಂಗ್ ಮತ್ತು ಉಜೇಂದ್ರ ಸಿಂಗ್ ಮೃತಪಟ್ಟಿದ್ದಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ಧಾರೆ.


ತನಿಖೆಯನ್ನ ಫಾಲೋ ಮಾಡುವಂತೆ ನಮ್ಮ ಅಧಿಕಾರಿಗಳಿಗೆ ಸೂಚಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.

ಮೂವರು ಭಾರತೀಯರು ಮೃತಪಟ್ಟಿರುವ ಬಗ್ಗೆ ಕಲೀಜ್ ಟೈಮ್ಸ್ ಭಾನುವಾರ ವರದಿಮಾಡಿತ್ತು.
ಇದೇವೇಳೆ, ಮೃತರ ಕುಟುಂಬ ಸದಸ್ಯರಿಗೆ ರಾಯಭಾರ ಕಚೇರಿಯಿಂದ ಎಲ್ಲ ರೀತಿಯ ನೆರವು ದೊರೆಯಲಿದೆ ಎಂದು ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments