Webdunia - Bharat's app for daily news and videos

Install App

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಕೇಂದ್ರ ಸಂಪುಟ ಅಸ್ತು

Webdunia
ಶನಿವಾರ, 15 ಫೆಬ್ರವರಿ 2014 (20:08 IST)
PR
PR
ನವದೆಹಲಿ: ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಕೇಂದ್ರ ಸಚಿವ ಸಂಪುಟ ಶನಿವಾರ ಒಪ್ಪಿಗೆ ನೀಡಿದೆ. ನಿನ್ನೆ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ 49ದಿನಗಳ ಆಮ್ ಆದ್ಮಿ ಸರ್ಕಾರ ಪತನಗೊಂಡಿತ್ತು. ಜನಲೋಕಪಾಲ್ ಮಸೂದೆ ಮಂಡನೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಅಡ್ಡಿಪಡಿಸಿದ್ದರಿಂದ ಬೇಸತ್ತ ಕೇಜ್ರಿವಾಲ್ ರಾಜೀನಾಮೆ ನೀಡಿದ್ದರು.ಕೇಜ್ರಿವಾಲ್ ಜತೆಗೆ ಅವರ ಸಂಪುಟದ ಸಚಿವರೂ ರಾಜೀನಾಮೆ ನೀಡಿದ್ದರಿಂದ ಸರ್ಕಾರ ಪತನಗೊಂಡಿತ್ತು.

ಸರ್ಕಾರವನ್ನು ವಿಸರ್ಜನೆ ಮಾಡಿ ಚುನಾವಣೆ ಘೋಷಿಸಬೇಕೆಂದು ಕೇಜ್ರಿವಾಲ್ ಒತ್ತಾಯಿಸಿದ್ದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ ನಂತರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದರಿಂದ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments