Webdunia - Bharat's app for daily news and videos

Install App

ನರೇಂದ್ರ ಮೋದಿ ಮುಸ್ಲಿಮರನ್ನು ಓಲೈಸುವುದರಲ್ಲಿ ನಿರತರಾಗಿದ್ದಾರೆ: ಉದ್ಭವ್ ಠಾಕ್ರೆ ಆಕ್ರೋಶ

Webdunia
ಸೋಮವಾರ, 2 ಡಿಸೆಂಬರ್ 2013 (17:06 IST)
PTI
ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮುಸ್ಲಿಮರನ್ನು ಓಲೈಸುವುದರಲ್ಲಿ ನಿರತರಾಗಿದ್ದಾರೆ ಎಂದು ಎನ್‌ಡಿಎ ಮೈತ್ರಿಕೂಟದ ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ಭವ್ ಠಾಕ್ರೆ ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಮುಸ್ಲಿಮರನ್ನು ಕರೆತರಲು ವಿಶೇಷ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬದಲು ಅಲ್ಪ ಸಂಖ್ಯಾತರನ್ನು ಓಲೈಸಲು ಬಿಜೆಪಿ ನಾಯಕರು ಪೈಪೋಟಿಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.

ಎನ್‌ಡಿಎ ಸರಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸರಕಾರ ಹಿಂದುತ್ವ ನಿಲುವನ್ನು ತೋರೆಯುತ್ತಿದೆ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಟೀಕಿಸಿದ್ದರು. ಇದೀಗ ಅವರ ಪುತ್ರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪಕ್ಷ ಕೇವಲ ಅಧಿಕಾರದ ಗದ್ದುಗೆ ಏರಬೇಕು ಎನ್ನುವ ಉದ್ದೇಶದಿಂದ ಹಿಂದುತ್ವ ಮರೆತು ಮುಸ್ಲಿಮರನ್ನು ಓಲೈಸುವಲ್ಲಿ ನಿರತವಾಗಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಕಿಡಿಕಾರಿದ್ದಾರೆ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments