Webdunia - Bharat's app for daily news and videos

Install App

ನಾನು ನರೇಂದ್ರ ಮೋದಿಯನ್ನು ಭೇಟಿಯಾದುದ್ದರಲ್ಲಿ ತಪ್ಪೆನಿದೆ : ಶರದ್ ಪವಾರ್‌

Webdunia
ಸೋಮವಾರ, 10 ಫೆಬ್ರವರಿ 2014 (09:02 IST)
PR
ಕೇಂದ್ರ ಕೃಷಿ ಮಂತ್ರಿ ಶರದದ ಪವಾರ್‌ ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿ ಮತ್ತು ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಗೌಪ್ಯವಾಗಿ ಭೇಟಿಯಾಗಿದ್ದಾರೆ ಎಂಬ ಸುದ್ದಿಯೊಂದು ಹೊರಬಂದಿತ್ತು , ಈ ಕುರಿತು ಸಾಕಷ್ಟು ಚರ್ಚೆಯಾಗಿತ್ತು.

ಠಾಣೆಯಲ್ಲಿ ನಡೆದ ಸಮಾರಂಭದಲ್ಲಿ ತಾವು ಮೋದಿಯನ್ನು ಭೇಟಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ. ನಾನು ಪಾಕಿಸ್ತಾನ ಅಥವಾ ಚೀನಾದ ಮುಖಂಡರ ಜೊತೆಗೆನು ಮಾತುಕತೆ ನಡೆಸಿಲ್ಲ ನಾನು ಭಾರತದ ಗುಜರಾತ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದೆನೆ. ನಾನು ಒಬ್ಬ ಕೃಷಿ ಮಂತ್ರಿ . ಕೇಂದ್ರದ ಮಂತ್ರಿಯಾದ ನಾನು ರಾಜ್ಯಗಳ ಮುಖ್ಯ ಮಂತ್ರಿಯನ್ನು ಭೇಟಿಯಾಗುತ್ತೆನೆ. ಇದರಲ್ಲಿ ತಪ್ಪೆನಿದೆ ಎಂದು ಶರದದ ಪವಾರ್‌ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಶರದದ ಪವಾರ್‌ ಜನೆವರಿ 17ರಂದು ನರೇಂದ್ರಮೋದಿಯವರನ್ನು ಗೌಪ್ಯವಾಗಿ ಭೇಟಿಯಾಗಿದ್ದರೆಂದು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿ ಕುರಿತು ಶರದದ ಪವಾರ್‌ ಸ್ಪಷ್ಟಿಕರಣ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments