Webdunia - Bharat's app for daily news and videos

Install App

ನೇಣುಕುಣಿಕೆಯಿಂದ ಪಾರಾದ ದೆಹಲಿ ಬಾಂಬ್ ಸ್ಫೋಟದ ಆರೋಪಿ ಭುಲ್ಲಾರ್

Webdunia
ಸೋಮವಾರ, 31 ಮಾರ್ಚ್ 2014 (11:11 IST)
PR
PR
ನವದೆಹಲಿ: 1993ರ ದೆಹಲಿ ಬಾಂಬ್ ಸ್ಫೋಟದ ಆರೋಪಿ ದೇವೇಂದ್ರ ಭುಲ್ಲಾರ್ ಅವರ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಲಾಗಿದೆ. 1993ರಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿ ಎದುರು ಭುಲ್ಲಾರ್ ಕಾರ್ ಬಾಂಬ್ ಸ್ಫೋಟಿಸಿದ್ದ. ನ್ಯಾಯಾಲಯದಲ್ಲಿ ದೋಷಿ ಎಂದು ಸಾಬೀತಾದ ಬಳಿಕ ಅವನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಭುಲ್ಲಾರ್ ಕ್ಷಮಾದಾನ ಅರ್ಜಿಯಲ್ಲಿ ವಿಳಂಬವಾದ ಕಾರಣ ಮತ್ತು ಭುಲ್ಲಾರ್ ಮಾನಸಿಕ ಅಸ್ವಸ್ಥನಾಗಿ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವನಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂಕೋರ್ಟ್ ಮಾರ್ಪಡಿಸಿ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ.

ಕ್ಷಮಾದಾನ ಅರ್ಜಿ ಇತ್ಯರ್ಥದಲ್ಲಿ ವಿಳಂಬದಿಂದ ಕೈದಿಗಳು ಸಾಕಷ್ಟು ಮಾನಸಿಕ ಹಿಂಸೆಗೆ ಒಳಪಡುವುದರಿಂದ ಸುಪ್ರೀಂಕೋರ್ಟ್ ಕ್ಷಮಾದಾನ ಅರ್ಜಿ ವಿಳಂಬವಾದ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ. ಇದರಿಂದ ಭುಲ್ಲಾರ್ ನೇಣು ಕುಣಿಕೆಯಿಂದ ಪಾರಾಗಿದ್ದಾನೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments